Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿಗೆ ಬಂತು ಮೊದಲ ವರ್ಷಧಾರೆ

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 20, 2024 | 10:32 AM

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

1 / 6
ಬಿರು ಬಿಸಿಲಿಗೆ ಬೇಸತ್ತ  ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ.

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

2 / 6
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

3 / 6
ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

4 / 6
ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

5 / 6
ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

6 / 6
Follow us
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ