AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rain: ಬೆಂಗಳೂರಿಗೆ ಬಂತು ಮೊದಲ ವರ್ಷಧಾರೆ

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

ಅಕ್ಷತಾ ವರ್ಕಾಡಿ
|

Updated on: Apr 20, 2024 | 10:32 AM

Share
ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

ನಿನ್ನೆ ಬೆಂಗಳೂರು ನಗರದ ಕೆಲವು ಕಡೆಗಳಲ್ಲಿ ತುಂತೂರು ಮಳೆಯಾಗಿದೆ. ಇದು ಈ ವರ್ಷದ ಮೊದಲ ಮಳೆ. ಕಳೆದ ವರ್ಷ ನವೆಂಬರ್​​ನಲ್ಲಿ ಕೊನೆಯದಾಗಿ ಬೆಂಗಳೂರಿನಲ್ಲಿ ಮಳೆ ಸುರಿದಿತ್ತು.

1 / 6
ಬಿರು ಬಿಸಿಲಿಗೆ ಬೇಸತ್ತ  ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ವರ್ಷದ ಮೊದಲ ಮಳೆಯಾಗಿದೆ.

ಬಿರು ಬಿಸಿಲಿಗೆ ಬೇಸತ್ತ ಬೆಂಗಳೂರಿಗರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ಸುಮಾರು ನಾಲ್ಕೈದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆಯಾಗಿದೆ.

2 / 6
ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲು, ಡಾಬಸ್ ಪೇಟೆಯ ಭಾಗದಲ್ಲಿ ಕೆಲಕಾಲ ವರುಣ ಆರ್ಭಟಿಸಿದ್ದಾನೆ.

3 / 6
ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

ಯಲಹಂಕ, ಕೆಂಗೇರಿ ಸೇರಿದಂತೆ ಕೆಲವು ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇನ್ನು ಉಳಿದ ಕಡೆಗಳಲ್ಲಿ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದೆ.

4 / 6
ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು  ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

ಏಪ್ರಿಲ್ ನಲ್ಲಿ ಮಳೆಯಾಗುವ ನಿರೀಕ್ಷೆ ಇತ್ತು. ಆದರೆ ಇನ್ನು ಜೋರಾಗಿ ಮಳೆ ಬರಬೇಕಂದರೆ ಮೇ ವರೆಗೂ ಕಾಯಬೇಕೆಂದು ಹವಾಮಾನ ವರದಿ ತಿಳಿಸಿದೆ.

5 / 6
ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

ಕೆಂಗೇರಿ, ನಾಗದೇವನಹಳ್ಳಿ, ಹುಣಸಮಾರನಹಳ್ಳಿ, ಅರಕೆರೆ, ರಾಜಾಧಿನುಕುಂಟೆ, ಬೆಟ್ಟ ಹಲಸೂರು, ಸೊನ್ನಪ್ಪನಹಳ್ಳಿ, ಯಲಹಂಕ ವ್ಯಾಪ್ತಿಯ ಕೆಲವು ಕಡೆ ಸಂಜೆ 5 ಗಂಟೆ ಸುಮಾರಿಗೆ ತುಂತುರು ಮಳೆಯಾಗಿದೆ.

6 / 6
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?