Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳಕ: ಕತೆ ಹೇಳುತ್ತವೆ ಒಂದೊಂದು ಚಿತ್ರಗಳು

ಬೆಂಗಳೂರಿನ ಹತ್ತು ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರು ಅದ್ಭುತ ಚಿತ್ರಗಳನ್ನು ಬಿಡಿಸಿದ್ದಾರೆ. ಬಿಎಂಆರ್‌ಸಿಎಲ್ ಮತ್ತು ಅನ್‌ಬಾಕ್ಸಿಂಗ್ ಬಿಎಲ್‌ಆರ್ ಸಹಯೋಗದ “ಗೋಡೆ ಬೆಂಗಳೂರು” ಉಪಕ್ರಮದ ಭಾಗವಾಗಿ ಈ ಕಲಾಕೃತಿಗಳು ಮೂಡಿಬಂದಿವೆ. ಜನದಟ್ಟಣೆ, ಜೀವನದ ಸವಾಲುಗಳು ಮತ್ತು ನಗರದ ಸೌಂದರ್ಯವನ್ನು ಪ್ರತಿಬಿಂಬಿಸುವ ಈ ಚಿತ್ರಗಳು ಬೆಂಗಳೂರಿನ ನಗರದ ಸೌಂದರ್ಯವನ್ನು ಹೆಚ್ಚಿಸಿವೆ.

ಗಂಗಾಧರ​ ಬ. ಸಾಬೋಜಿ
|

Updated on: Jan 15, 2025 | 5:27 PM

ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ. ಈ ಚಿತ್ರಗಳು ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿವೆ.

ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ. ಈ ಚಿತ್ರಗಳು ನಗರದ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿವೆ.

1 / 9
ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಸುಂದರವಾಗಿ ಮೂಡಿ ಬಂದಿವೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಸುಂದರವಾಗಿ ಮೂಡಿ ಬಂದಿವೆ.

2 / 9
ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

3 / 9
ಚರ್ಚ್‌ ಸ್ಟ್ರೀಟ್​ನಲ್ಲಿರುವ ಗೋಡೆ ಒಂದರ ಮೇಲೆ ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೂರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ.

ಚರ್ಚ್‌ ಸ್ಟ್ರೀಟ್​ನಲ್ಲಿರುವ ಗೋಡೆ ಒಂದರ ಮೇಲೆ ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೂರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ.

4 / 9
ಬೆಂಗಳೂರಿಗೆ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಗ್ಯಾಸ್‌ ಸಿಲಿಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ.

ಬೆಂಗಳೂರಿಗೆ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಗ್ಯಾಸ್‌ ಸಿಲಿಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ.

5 / 9
ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲ್ಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲ್ಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

6 / 9
ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ. ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ ಬಿಡಿಸಲಾಗಿದೆ. 

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ. ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ ಬಿಡಿಸಲಾಗಿದೆ. 

7 / 9
ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ.

ಯಶವಂತಪುರ ಮೆಟ್ರೋ ಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ.

8 / 9
ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಲಾಗಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಲಾಗಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

9 / 9
Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ