AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನಲ್ಲಿ ಭೇಟಿ ನೀಡಲೇಬೇಕಾ ಟಾಪ್​ 5 ಪ್ರವಾಸಿ ತಾಣಗಳಿವು

ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on: Mar 05, 2023 | 8:00 AM

Share
ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ 
ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ 
ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

1 / 6
ಬೆಂಗಳೂರು ಅರಮನೆ: ನೀವು ಭೇಟಿ ನೀಡಬಹುದಾದ  ಸ್ಥಳವೆಂದರೆ ಬೆಂಗಳೂರು 
ಅರಮನೆ. ಇದು ಇಂಗ್ಲೆಂಡ್‌ನ ವಿಂಡ್ಸರ್ ಕ್ಯಾಸಲ್‌ನಿಂದ ಪ್ರೇರಿತವಾಗಿದೆ. 
ಈ ಭವ್ಯ ಅರಮನೆ ಅದರ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ಇದು ಒಳ ಮತ್ತು 
ಹೊರಭಾಗದಲ್ಲಿ ಸೊಗಸಾದ ಕೆತ್ತನೆಗಳನ್ನು ಹೊಂದಿದೆ. ಇದು ಬೆಂಗಳೂರಿನ ಅತ್ಯುತ್ತಮ
ಪ್ರವಾಸಿ ಸ್ಥಳಗಳಲ್ಲಿ ಒಂದು.

ಬೆಂಗಳೂರು ಅರಮನೆ: ನೀವು ಭೇಟಿ ನೀಡಬಹುದಾದ ಸ್ಥಳವೆಂದರೆ ಬೆಂಗಳೂರು ಅರಮನೆ. ಇದು ಇಂಗ್ಲೆಂಡ್‌ನ ವಿಂಡ್ಸರ್ ಕ್ಯಾಸಲ್‌ನಿಂದ ಪ್ರೇರಿತವಾಗಿದೆ. ಈ ಭವ್ಯ ಅರಮನೆ ಅದರ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ಇದು ಒಳ ಮತ್ತು ಹೊರಭಾಗದಲ್ಲಿ ಸೊಗಸಾದ ಕೆತ್ತನೆಗಳನ್ನು ಹೊಂದಿದೆ. ಇದು ಬೆಂಗಳೂರಿನ ಅತ್ಯುತ್ತಮ ಪ್ರವಾಸಿ ಸ್ಥಳಗಳಲ್ಲಿ ಒಂದು.

2 / 6
ನಂದಿ ಬೆಟ್ಟ: ಇದು ಬೆಂಗಳೂರಿನಿಂದ ಸುಮಾರು 61 ಕಿ,ಮೀ ದೂರದಲ್ಲಿದೆ. ಕೆಲಸದ ಒತ್ತಡ ಮತ್ತು
ಇತರೆ ಜಂಜಾಟದಿಂದ ಒಂದು ದಿನದ ಮಟ್ಟಿಗೆ ಆಹ್ಲಾದಕರವಾದ ಪರಿಸರವನ್ನ ಅನುಭವಿಸಲು  ಈ ತಾಣಕ್ಕೆ ಸಾಕಷ್ಟು ಜನರು
ಭೇಟಿ ನೀಡುತ್ತಾರೆ.

ನಂದಿ ಬೆಟ್ಟ: ಇದು ಬೆಂಗಳೂರಿನಿಂದ ಸುಮಾರು 61 ಕಿ,ಮೀ ದೂರದಲ್ಲಿದೆ. ಕೆಲಸದ ಒತ್ತಡ ಮತ್ತು ಇತರೆ ಜಂಜಾಟದಿಂದ ಒಂದು ದಿನದ ಮಟ್ಟಿಗೆ ಆಹ್ಲಾದಕರವಾದ ಪರಿಸರವನ್ನ ಅನುಭವಿಸಲು ಈ ತಾಣಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ.

3 / 6
ಇಸ್ಕಾನ್ ದೇವಾಲಯ: ಈ ಸುಂದರವಾದ ದೇವಾಲಯವು ಶ್ರೀಕೃಷ್ಣನಿಗೆ ಸಮರ್ಪಿತವಾಗಿದೆ. 
ಇದು ನಿಯೋ-ಕ್ಲಾಸಿಕಲ್ ಶೈಲಿಯಲ್ಲಿ ನಿರ್ಮಿಸಲ್ಪಟ್ಟಿದೆ. ಅಲ್ಟ್ರಾ-ಆಧುನಿಕ ಮತ್ತು 
ಸಾಂಪ್ರದಾಯಿಕ ವಿನ್ಯಾಸದ ಸುಂದರವಾದ ಮಿಶ್ರಣವನ್ನು ಪ್ರದರ್ಶಿಸುತ್ತದೆ.

ಇಸ್ಕಾನ್ ದೇವಾಲಯ: ಈ ಸುಂದರವಾದ ದೇವಾಲಯವು ಶ್ರೀಕೃಷ್ಣನಿಗೆ ಸಮರ್ಪಿತವಾಗಿದೆ. ಇದು ನಿಯೋ-ಕ್ಲಾಸಿಕಲ್ ಶೈಲಿಯಲ್ಲಿ ನಿರ್ಮಿಸಲ್ಪಟ್ಟಿದೆ. ಅಲ್ಟ್ರಾ-ಆಧುನಿಕ ಮತ್ತು ಸಾಂಪ್ರದಾಯಿಕ ವಿನ್ಯಾಸದ ಸುಂದರವಾದ ಮಿಶ್ರಣವನ್ನು ಪ್ರದರ್ಶಿಸುತ್ತದೆ.

4 / 6
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಬೆಂಗಳೂರಿನಿಂದ 22 ಕಿಮೀ ದೂರದಲ್ಲಿರುವ ಈ 
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ 
ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. ಇದು 
ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳಗಳಲ್ಲಿ ಒಂದು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಬೆಂಗಳೂರಿನಿಂದ 22 ಕಿಮೀ ದೂರದಲ್ಲಿರುವ ಈ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. ಇದು ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳಗಳಲ್ಲಿ ಒಂದು.

5 / 6
ದೊಡ್ಡ ಬಸವನ ಗುಡಿ: ಬೆಂಗಳೂರಿನ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ
ಒಂದಾಗಿದೆ. ಈ ದೊಡ್ಡ ಬಸವ 4.5 ಮೀಟರ್ ಎತ್ತರ ಮತ್ತು ಸುಮಾರು 6 ಮೀಟರ್ ಅಗಲವನ್ನು
ಹೊಂದಿದೆ. ಪ್ರತಿಮೆಯನ್ನು ಕೆತ್ತಲು ಒಂದೇ ಗ್ರಾನೈಟ್ ಬಂಡೆಯನ್ನು ಬಳಸಲಾಗಿದೆ.

ದೊಡ್ಡ ಬಸವನ ಗುಡಿ: ಬೆಂಗಳೂರಿನ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ ಒಂದಾಗಿದೆ. ಈ ದೊಡ್ಡ ಬಸವ 4.5 ಮೀಟರ್ ಎತ್ತರ ಮತ್ತು ಸುಮಾರು 6 ಮೀಟರ್ ಅಗಲವನ್ನು ಹೊಂದಿದೆ. ಪ್ರತಿಮೆಯನ್ನು ಕೆತ್ತಲು ಒಂದೇ ಗ್ರಾನೈಟ್ ಬಂಡೆಯನ್ನು ಬಳಸಲಾಗಿದೆ.

6 / 6
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು