AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರಿನಲ್ಲಿ ಭೇಟಿ ನೀಡಲೇಬೇಕಾ ಟಾಪ್​ 5 ಪ್ರವಾಸಿ ತಾಣಗಳಿವು

ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

ಗಂಗಾಧರ​ ಬ. ಸಾಬೋಜಿ
|

Updated on: Mar 05, 2023 | 8:00 AM

ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ 
ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ 
ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

ಕರ್ನಾಟಕದ ರಾಜಧಾನಿ ಬೆಂಗಳೂರು ಕೇವಲ ಗಗನಚುಂಬಿ ಕಟ್ಟಡ ಹಾಗೂ ಭಿನ್ನ ಜೀವನಶೈಲಿಗೆ ಮಾತ್ರವಲ್ಲದೇ, ಹಲವು ಪ್ರವಾಸಿ ತಾಣಗಳಿಗೂ ಹೆಸರುವಾಸಿ. ಬೆಂಗಳೂರಲ್ಲಿ ನೋಡಲೇಬೇಕಾದ ಪ್ರಮುಖ 5 ಪ್ರವಾಸಿ ತಾಣಗಳು ಇಲ್ಲಿವೆ ನೋಡಿ.

1 / 6
ಬೆಂಗಳೂರು ಅರಮನೆ: ನೀವು ಭೇಟಿ ನೀಡಬಹುದಾದ  ಸ್ಥಳವೆಂದರೆ ಬೆಂಗಳೂರು 
ಅರಮನೆ. ಇದು ಇಂಗ್ಲೆಂಡ್‌ನ ವಿಂಡ್ಸರ್ ಕ್ಯಾಸಲ್‌ನಿಂದ ಪ್ರೇರಿತವಾಗಿದೆ. 
ಈ ಭವ್ಯ ಅರಮನೆ ಅದರ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ಇದು ಒಳ ಮತ್ತು 
ಹೊರಭಾಗದಲ್ಲಿ ಸೊಗಸಾದ ಕೆತ್ತನೆಗಳನ್ನು ಹೊಂದಿದೆ. ಇದು ಬೆಂಗಳೂರಿನ ಅತ್ಯುತ್ತಮ
ಪ್ರವಾಸಿ ಸ್ಥಳಗಳಲ್ಲಿ ಒಂದು.

ಬೆಂಗಳೂರು ಅರಮನೆ: ನೀವು ಭೇಟಿ ನೀಡಬಹುದಾದ ಸ್ಥಳವೆಂದರೆ ಬೆಂಗಳೂರು ಅರಮನೆ. ಇದು ಇಂಗ್ಲೆಂಡ್‌ನ ವಿಂಡ್ಸರ್ ಕ್ಯಾಸಲ್‌ನಿಂದ ಪ್ರೇರಿತವಾಗಿದೆ. ಈ ಭವ್ಯ ಅರಮನೆ ಅದರ ವಾಸ್ತುಶಿಲ್ಪಕ್ಕೆ ಹೆಸರುವಾಸಿಯಾಗಿದೆ. ಇದು ಒಳ ಮತ್ತು ಹೊರಭಾಗದಲ್ಲಿ ಸೊಗಸಾದ ಕೆತ್ತನೆಗಳನ್ನು ಹೊಂದಿದೆ. ಇದು ಬೆಂಗಳೂರಿನ ಅತ್ಯುತ್ತಮ ಪ್ರವಾಸಿ ಸ್ಥಳಗಳಲ್ಲಿ ಒಂದು.

2 / 6
ನಂದಿ ಬೆಟ್ಟ: ಇದು ಬೆಂಗಳೂರಿನಿಂದ ಸುಮಾರು 61 ಕಿ,ಮೀ ದೂರದಲ್ಲಿದೆ. ಕೆಲಸದ ಒತ್ತಡ ಮತ್ತು
ಇತರೆ ಜಂಜಾಟದಿಂದ ಒಂದು ದಿನದ ಮಟ್ಟಿಗೆ ಆಹ್ಲಾದಕರವಾದ ಪರಿಸರವನ್ನ ಅನುಭವಿಸಲು  ಈ ತಾಣಕ್ಕೆ ಸಾಕಷ್ಟು ಜನರು
ಭೇಟಿ ನೀಡುತ್ತಾರೆ.

ನಂದಿ ಬೆಟ್ಟ: ಇದು ಬೆಂಗಳೂರಿನಿಂದ ಸುಮಾರು 61 ಕಿ,ಮೀ ದೂರದಲ್ಲಿದೆ. ಕೆಲಸದ ಒತ್ತಡ ಮತ್ತು ಇತರೆ ಜಂಜಾಟದಿಂದ ಒಂದು ದಿನದ ಮಟ್ಟಿಗೆ ಆಹ್ಲಾದಕರವಾದ ಪರಿಸರವನ್ನ ಅನುಭವಿಸಲು ಈ ತಾಣಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ.

3 / 6
ಇಸ್ಕಾನ್ ದೇವಾಲಯ: ಈ ಸುಂದರವಾದ ದೇವಾಲಯವು ಶ್ರೀಕೃಷ್ಣನಿಗೆ ಸಮರ್ಪಿತವಾಗಿದೆ. 
ಇದು ನಿಯೋ-ಕ್ಲಾಸಿಕಲ್ ಶೈಲಿಯಲ್ಲಿ ನಿರ್ಮಿಸಲ್ಪಟ್ಟಿದೆ. ಅಲ್ಟ್ರಾ-ಆಧುನಿಕ ಮತ್ತು 
ಸಾಂಪ್ರದಾಯಿಕ ವಿನ್ಯಾಸದ ಸುಂದರವಾದ ಮಿಶ್ರಣವನ್ನು ಪ್ರದರ್ಶಿಸುತ್ತದೆ.

ಇಸ್ಕಾನ್ ದೇವಾಲಯ: ಈ ಸುಂದರವಾದ ದೇವಾಲಯವು ಶ್ರೀಕೃಷ್ಣನಿಗೆ ಸಮರ್ಪಿತವಾಗಿದೆ. ಇದು ನಿಯೋ-ಕ್ಲಾಸಿಕಲ್ ಶೈಲಿಯಲ್ಲಿ ನಿರ್ಮಿಸಲ್ಪಟ್ಟಿದೆ. ಅಲ್ಟ್ರಾ-ಆಧುನಿಕ ಮತ್ತು ಸಾಂಪ್ರದಾಯಿಕ ವಿನ್ಯಾಸದ ಸುಂದರವಾದ ಮಿಶ್ರಣವನ್ನು ಪ್ರದರ್ಶಿಸುತ್ತದೆ.

4 / 6
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಬೆಂಗಳೂರಿನಿಂದ 22 ಕಿಮೀ ದೂರದಲ್ಲಿರುವ ಈ 
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ 
ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. ಇದು 
ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳಗಳಲ್ಲಿ ಒಂದು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಬೆಂಗಳೂರಿನಿಂದ 22 ಕಿಮೀ ದೂರದಲ್ಲಿರುವ ಈ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಝೂವಲಾಜಿಕಲ್ ರಿಸರ್ವ್‌ಗೆ ಅತ್ಯಂತ ಯೋಗ್ಯವಾದ ಅತ್ಯಂತ ಶ್ರೀಮಂತ ನೈಸರ್ಗಿಕ ಪ್ರದೇಶಗಳಲ್ಲೊಂದಾದ ಗುಡ್ಡಗಾಡು ಪ್ರದೇಶವಾಗಿದೆ. ಇದು ಬೆಂಗಳೂರಿನ ಪ್ರವಾಸಿಗರ ಅತ್ಯಂತ ಆಕರ್ಷಣೀಯ ಸ್ಥಳಗಳಲ್ಲಿ ಒಂದು.

5 / 6
ದೊಡ್ಡ ಬಸವನ ಗುಡಿ: ಬೆಂಗಳೂರಿನ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ
ಒಂದಾಗಿದೆ. ಈ ದೊಡ್ಡ ಬಸವ 4.5 ಮೀಟರ್ ಎತ್ತರ ಮತ್ತು ಸುಮಾರು 6 ಮೀಟರ್ ಅಗಲವನ್ನು
ಹೊಂದಿದೆ. ಪ್ರತಿಮೆಯನ್ನು ಕೆತ್ತಲು ಒಂದೇ ಗ್ರಾನೈಟ್ ಬಂಡೆಯನ್ನು ಬಳಸಲಾಗಿದೆ.

ದೊಡ್ಡ ಬಸವನ ಗುಡಿ: ಬೆಂಗಳೂರಿನ ಅತ್ಯಂತ ಪ್ರಸಿದ್ಧ ಮತ್ತು ಐತಿಹಾಸಿಕ ದೇವಾಲಯಗಳಲ್ಲಿ ಒಂದಾಗಿದೆ. ಈ ದೊಡ್ಡ ಬಸವ 4.5 ಮೀಟರ್ ಎತ್ತರ ಮತ್ತು ಸುಮಾರು 6 ಮೀಟರ್ ಅಗಲವನ್ನು ಹೊಂದಿದೆ. ಪ್ರತಿಮೆಯನ್ನು ಕೆತ್ತಲು ಒಂದೇ ಗ್ರಾನೈಟ್ ಬಂಡೆಯನ್ನು ಬಳಸಲಾಗಿದೆ.

6 / 6
Follow us
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ
ರಕ್ಷಣೆ ಮಾಡಿ: ಭಾರತದ ಏಟಿಗೆ ಗೋಳೋ ಅಂತ ಅತ್ತ ಪಾಕ್ ಎಂಪಿ, ವಿಡಿಯೋ ನೋಡಿ