AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಬೆಂಗಳೂರು ಟ್ರಾಫಿಕ್ ಪೊಲೀಸರಿಂದ ರಸ್ತೆ ದುರಸ್ತಿ ಕೆಲಸ; ನಟ್ಟಿಗರಿಂದ ವಿವಿಧ ಪ್ರತಿಕ್ರಿಯೆ

Bengaluru Traffic Police: ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್​ನಲ್ಲಿ ಟ್ರಾಫಿಕ್ ಪೊಲೀಸರು ಜನರ ನೆರವಿನಿಂದ ರಸ್ತೆ ಗುಂಡಿಗಳನ್ನು ಮುಚ್ಚಿದರು. ಈ ಕುರಿತು ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅವರು ಫೋಟೊಗಳನ್ನು ಟ್ವೀಟ್ ಮಾಡಿದ್ದಾರೆ.

TV9 Web
| Edited By: |

Updated on:Oct 19, 2021 | 8:25 PM

Share
ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್​ನಲ್ಲಿ ಟ್ರಾಫಿಕ್ ಪೊಲೀಸರು ಜನರ ನೆರವಿನಿಂದ ರಸ್ತೆ ಗುಂಡಿಗಳನ್ನು ಮುಚ್ಚಿದರು. ಈ ಕುರಿತು ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅವರು ಫೋಟೊಗಳನ್ನು ಟ್ವೀಟ್ ಮಾಡಿದ್ದಾರೆ. ಬೆಂಗಳೂರು ಪೊಲೀಸರ ಈ ಪ್ರಯತ್ನವನ್ನು ಮೆಚ್ಚಿಕೊಂಡಿರುವ ಬೆಂಗಳೂರಿನ ಜನರು ಸಾರ್ವಜನಿಕರ ಸಮಸ್ಯೆಗಳಿಗೆ ಬಿಬಿಎಂಪಿ ಸ್ಪಂದಿಸುತ್ತಿಲ್ಲ ಎಂದು ಟೀಕಿಸಿದ್ದಾರೆ.

Bengaluru Traffic Police Road Repair Work in Mysore Road Nayandahalli Junction Photos

1 / 5
ಬಿಬಿಎಂಪಿ ಕಾರ್ಯವೈಖರಿಯನ್ನು ಸಾಕಷ್ಟು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ‘ರಸ್ತೆಗಳ ನಿರ್ವಹಣೆ ಮತ್ತು ರಿಪೇರಿ ಕೆಲಸವನ್ನು ಬಿಬಿಎಂಪಿ ಮಾಡಬೇಕಿತ್ತು. ವಾಹನಗಳನ್ನು ಓಡಿಸುವವರ ಕಷ್ಟವನ್ನು ಹತ್ತಿರದಿಂದ ಗಮನಿಸುವ ಪೊಲೀಸರು ಇಂಥ ಮಹತ್ವದ ಕೆಲಸಕ್ಕೆ ಮುಂದೆ ಬಂದಿದ್ದಾರೆ’ ಎಂದು ರಾಜೇಶ್​ ಎಂಬವರು ತಿಳಿಸಿದ್ದಾರೆ.

ಬಿಬಿಎಂಪಿ ಕಾರ್ಯವೈಖರಿಯನ್ನು ಸಾಕಷ್ಟು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ. ‘ರಸ್ತೆಗಳ ನಿರ್ವಹಣೆ ಮತ್ತು ರಿಪೇರಿ ಕೆಲಸವನ್ನು ಬಿಬಿಎಂಪಿ ಮಾಡಬೇಕಿತ್ತು. ವಾಹನಗಳನ್ನು ಓಡಿಸುವವರ ಕಷ್ಟವನ್ನು ಹತ್ತಿರದಿಂದ ಗಮನಿಸುವ ಪೊಲೀಸರು ಇಂಥ ಮಹತ್ವದ ಕೆಲಸಕ್ಕೆ ಮುಂದೆ ಬಂದಿದ್ದಾರೆ’ ಎಂದು ರಾಜೇಶ್​ ಎಂಬವರು ತಿಳಿಸಿದ್ದಾರೆ.

2 / 5
‘ಟ್ರಾಫಿಕ್ ಪೊಲೀಸರೇ ರಸ್ತೆ ನಿರ್ವಹಣೆ ಜವಾಬ್ದಾರಿ ವಹಿಸಿಕೊಳ್ಳಬೇಕು’ ಎಂದು ಹಲವರು ಸಲಹೆ ಮಾಡಿದ್ದಾರೆ. ‘ಈಗಾಗಲೇ ಜನರ ಕೊರತೆ ಎದುರಿಸುತ್ತಿರುವ ಪೊಲೀಸರು ಬಿಬಿಎಂಪಿ ಕೆಲಸವನ್ನೂ ಮಾಡಬೇಕಾಗಿ ಬಂದಿರುವುದು ವಿಷಾದದ ಸಂಗತಿ’ ಎಂದು ಜಯದೇವನ್ ಪ್ರಭಾಕರನ್ ಎಂಬವರು ವಿಷಾದಿಸಿದ್ದಾರೆ.

‘ಟ್ರಾಫಿಕ್ ಪೊಲೀಸರೇ ರಸ್ತೆ ನಿರ್ವಹಣೆ ಜವಾಬ್ದಾರಿ ವಹಿಸಿಕೊಳ್ಳಬೇಕು’ ಎಂದು ಹಲವರು ಸಲಹೆ ಮಾಡಿದ್ದಾರೆ. ‘ಈಗಾಗಲೇ ಜನರ ಕೊರತೆ ಎದುರಿಸುತ್ತಿರುವ ಪೊಲೀಸರು ಬಿಬಿಎಂಪಿ ಕೆಲಸವನ್ನೂ ಮಾಡಬೇಕಾಗಿ ಬಂದಿರುವುದು ವಿಷಾದದ ಸಂಗತಿ’ ಎಂದು ಜಯದೇವನ್ ಪ್ರಭಾಕರನ್ ಎಂಬವರು ವಿಷಾದಿಸಿದ್ದಾರೆ.

3 / 5
‘ಈ ಕೆಲಸ ನೀವೇಕೆ ಮಾಡಿದಿರಿ? ಬಿಬಿಎಂಪಿಯ ನಿಮ್ಮ ಸಹವರ್ತಿಗಳ ಗಮನ ಸೆಳೆಯಬೇಕಿತ್ತು ಅಲ್ಲವೇ? ನೀವು ಮಾಡಬೇಕಾದ ಕೆಲಸವೇ ಸಾಕಷ್ಟಿರುವಾಗ ಬೇಡದ ಉಸಾಬರಿ ಏಕೆ ಬೇಕಿತ್ತು’ ಎಂದು ವಿಎನ್ ಹೆಸರಿನ ಟ್ವಿಟರ್ ಹ್ಯಾಂಡಲ್ ಖಾರವಾಗಿ ಪ್ರಶ್ನಿಸಿದೆ. ‘ನಮಗೆ ಗೊತ್ತಿದೆ. ಸುರಕ್ಷೆಯೂ ನಮ್ಮ ಪ್ರಾಥಮಿಕ ಮತ್ತು ಮುಖ್ಯ ಜವಾಬ್ದಾರಿ’ ಎಂದು ಕುಲ್​ದೀಪ್​ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

‘ಈ ಕೆಲಸ ನೀವೇಕೆ ಮಾಡಿದಿರಿ? ಬಿಬಿಎಂಪಿಯ ನಿಮ್ಮ ಸಹವರ್ತಿಗಳ ಗಮನ ಸೆಳೆಯಬೇಕಿತ್ತು ಅಲ್ಲವೇ? ನೀವು ಮಾಡಬೇಕಾದ ಕೆಲಸವೇ ಸಾಕಷ್ಟಿರುವಾಗ ಬೇಡದ ಉಸಾಬರಿ ಏಕೆ ಬೇಕಿತ್ತು’ ಎಂದು ವಿಎನ್ ಹೆಸರಿನ ಟ್ವಿಟರ್ ಹ್ಯಾಂಡಲ್ ಖಾರವಾಗಿ ಪ್ರಶ್ನಿಸಿದೆ. ‘ನಮಗೆ ಗೊತ್ತಿದೆ. ಸುರಕ್ಷೆಯೂ ನಮ್ಮ ಪ್ರಾಥಮಿಕ ಮತ್ತು ಮುಖ್ಯ ಜವಾಬ್ದಾರಿ’ ಎಂದು ಕುಲ್​ದೀಪ್​ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

4 / 5
ಟ್ರಾಫಿಕ್ ಪೊಲೀಸರ ರಸ್ತೆ ದುರಸ್ತಿ ಕೆಲಸ

ಟ್ರಾಫಿಕ್ ಪೊಲೀಸರ ರಸ್ತೆ ದುರಸ್ತಿ ಕೆಲಸ

5 / 5

Published On - 8:25 pm, Tue, 19 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ