Sesame Benefits: ಎಳ್ಳು ನಿಮ್ಮ ದಿನನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಸುವುದ್ದರಿಂದ ಆಗುವ ಪ್ರಯೋಜನಗಳೇನು ಇಲ್ಲಿದೆ ತಜ್ಞರ ಸಲಹೆ
ಆಯುರ್ವೇದದ ಪ್ರಕಾರ ಎಳ್ಳು ಬೀಜಗಳಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದರ ಕುರಿತು ಮುಂಬೈನ ಪ್ರಾಣ ಹೆಲ್ತ್ ಕೇರ್ ಅಂಡ್ ಅಕಾಡೆಮಿ ಫೋರ್ ಆಯುರ್ವೇದದ,ಆಯುರ್ವೇದ ಮತ್ತು ಕರುಳಿನ ತಜ್ಞರಾದ ಡಾ.ಡಿಂಪಲ್ ಸಲಹೆ ನೀಡಿದ್ದಾರೆ.
Updated on: Oct 26, 2022 | 5:55 PM

Health Tips

Health Tips

ಮಕ್ಕಳಿಗೆ ಮಸಾಜ್ ಮಾಡಲು ಎಳ್ಳಿನ ಎಣ್ಣೆಯು ಅತ್ಯಂತ ಸೂಕ್ತವಾಗಿದೆ. ಇದು ಹೆಚ್ಚಿನ ಪ್ರಮಾಣದ ಕ್ಯಾಲ್ಸಿಯಂ ಅನ್ನು ಹೊಂದಿರುವುದರಿಂದ ಮೂಳೆಗಳು, ಸ್ನಾಯುಗಳು ಮತ್ತು ಕೀಲುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಎಳ್ಳು ಬೀಜಗಳನ್ನು ದಿನ ನಿತ್ಯ ಸೇವಿಸುವುದ್ದರಿಂದ ನಿಮ್ಮ ಹಲ್ಲುಗಳಿಗೆ ಉತ್ತಮ ಆರೋಗ್ಯ ನೀಡುತ್ತದೆ. ಹಲ್ಲನ್ನು ಗಟ್ಟಿಯಾಗಿಡಲು ಸಹಾಯ ಮಾಡುತ್ತದೆ.

ನಿಮ್ಮ ದಿನ ನಿತ್ಯದ ಆಹಾರದಲ್ಲಿ ಎಳ್ಳು ಬೀಜಗಳನ್ನು ಸೇರಿಸುವುದ್ದರಿಂದ ನಿಮ್ಮ ಸ್ಮರಣಾಶಕ್ತಿಯನ್ನು ಹೆಚ್ಚಿಸುತ್ತದೆ. ಆದ್ದರಿಂದ ನಿಮ್ಮ ಮಕ್ಕಳಿಗೆ ಎಳ್ಳು ಬೀಜಗಳನ್ನು ಸೇವಿಸಲು ನೀಡಿ.

ಇದು ವಿಟಮಿನ್ ಇ ಅನ್ನು ಹೊಂದಿದ್ದು, ನಿಮ್ಮ ದೇಹದ ಚರ್ಮಕ್ಕೆ ಮಾಯಿಶ್ಚರೈಸರನ್ನು ನೀಡುತ್ತದೆ. ಎಳ್ಳಿನ ಎಣ್ಣೆಯು ಕೂದಲಿಗೆ ಒಳ್ಳೆಯದು ಮತ್ತು ಕೂದಲು ದಟ್ಟವಾಗಿ ಬೆಳೆಯಲು ಸಹಕಾರಿಯಾಗಿದೆ.
Related Photo Gallery

ವರ್ಷಗಳ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಗೆದ್ದ 7 ಕ್ರಿಕೆಟಿಗರು

ಮಾರ್ಚ್ ತಿಂಗಳ ಕ್ರಿಕೆಟಿಗನಾಗಿ ಶ್ರೇಯಸ್ ಅಯ್ಯರ್ ಆಯ್ಕೆ

ಈ ವಿಷಯದಲ್ಲಿ ಅಮ್ಮನ ಈ ಮಾತುಗಳನ್ನು ತಪ್ಪದೆ ಕೇಳಿ

ಮೊದಲ ಓವರ್ನಲ್ಲೇ 2 ಸಿಲ್ವರ್ ಡಕ್: ದಾಖಲೆ ಬರೆದ ಶಾಹೀನ್ ಅಫ್ರಿದಿ

ಇದೇನು ನದಿಯೋ ಇಲ್ಲಾ ಮೈದಾವೋ? ಖಾಲಿಯಾದ ಮಲಪ್ರಭೆ

'ಅಸಂಭವ'.... ಯುಜ್ವೇಂದ್ರ ಚಹಲ್ಗೆ ಸಿಕ್ಕಳು ಹೊಸ ಗರ್ಲ್ಫ್ರೆಂಡ್

ರಣರೋಚಕ ಪಂದ್ಯದಲ್ಲಿ ರೋಚಕ ಜಯ: ಇತಿಹಾಸ ನಿರ್ಮಿಸಿದ ಪಂಜಾಬ್ ಕಿಂಗ್ಸ್

ದಾವಣಗೆರೆ: ಬರಡು ಭೂಮಿಯಲ್ಲೂ ಸೇಬು ಬೆಳೆದು ಯಶಸ್ವಿಯಾದ ರೈತ

ಬಾಯಿಯ ದುರ್ವಾಸೆಯನ್ನು ಹೋಗಲಾಗಡಿಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಯಾವುದೇ ಕಾರಣಕ್ಕೂ ಈ ಹಣ್ಣುಗಳನ್ನು ಫ್ರಿಡ್ಜ್ನಲ್ಲಿಡುವ ತಪ್ಪು ಮಾಡಬೇಡಿ
ನೋ ಬಾಲ್, ಫ್ರೀ ಹಿಟ್, ರನೌಟ್: ಸೂಪರ್ ಓವರ್ನಲ್ಲಿ ಡೆಲ್ಲಿಗೆ ರೋಚಕ ಜಯ

Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ

Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ

ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್ಗೆ ನೀಡಿದ ಸಿದ್ದರಾಮಯ್ಯ

ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!

ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?

ಸಂಪುಟ ಪುನಾರಚನೆ ಹೈಕಮಾಂಡ್ ವಿವೇಚನೆಗೆ ಬಿಟ್ಟ ವಿಷಯವಾಗಿದೆ: ಸಚಿವ

ಪುಣೆ ಆಸ್ಪತ್ರೆಯಲ್ಲಿ ಅಂಗವಿಕಲ ನೆಲದಲ್ಲಿ ತೆವಳಿ ಹೋಗುತ್ತಿರುವ ವಿಡಿಯೋ

ಮನೋಹರ್, ಹನುಮಂತರಾಯಪ್ಪ, ವೆಂಕಟೇಶ್ ನೇತೃತ್ವದಲ್ಲಿ ಪ್ರತಿಭಟನೆ

ಪೋಷಕರಲ್ಲಿ ನಿರಾಳತೆ ಉಂಟು ಮಾಡಿದ ಸರ್ಕಾರದ ನಿರ್ಧಾರ
