AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pura Besakih: ಇಂಡೊನೇಷ್ಯಾದ ಬಾಲಿಯಲ್ಲಿ ಅತಿದೊಡ್ಡ ಹಿಂದೂ ದೇಗುಲ; ದೇವಾಲಯದ ಸೌಂದರ್ಯ ಹೀಗಿದೆ ನೋಡಿ

ಬೆಸಾಕಿಹ್ ದೇವಾಲಯ (Pura Besakih) ಇಂಡೊನೇಷ್ಯಾದ ಬಾಲಿಯಲ್ಲಿರುವ ಅತಿ ದೊಡ್ಡ ಹಿಂದೂ ದೇವಾಲಯವಾಗಿದೆ. ಇದನ್ನು ಬಾಲಿಯ ಮಾತೃ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯವನ್ನು 8 ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂದು ನಂಬಲಾಗಿದೆ.

ಗಣಪತಿ ಶರ್ಮಾ
|

Updated on:Apr 07, 2023 | 4:09 PM

Share
Besakih Temple in Bali Indonesia Bali's Mother Temple torusit hub

ಇಂಡೋನೇಷ್ಯಾದ ಬಾಲಿ ನಗರವು ಪ್ರಪಂಚದಾದ್ಯಂತದ ಜನರ ನೆಚ್ಚಿನ ಪ್ರವಾಸಿ ತಾಣವಾಗಿದೆ. ಪ್ರತಿ ವರ್ಷ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಬಾಲಿಯಲ್ಲಿ ಸುಂದರವಾದ ಕಡಲತೀರಗಳ ಜತೆಗೆ ಅತಿದೊಡ್ಡ ಹಿಂದೂ ದೇವಾಲಯವೂ ಇದೆ.

1 / 5
Besakih Temple in Bali Indonesia Bali's Mother Temple torusit hub

ಬೆಸಾಕಿಹ್ ದೇವಾಲಯ ಬಾಲಿಯಲ್ಲಿರುವ ಅತಿ ದೊಡ್ಡ ಹಿಂದೂ ದೇವಾಲಯವಾಗಿದೆ. ಇದನ್ನು ಬಾಲಿಯ ಮಾತೃ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯವು ಅಗುಂಗ್ ಪರ್ವತದ ಮೇಲೆ ನೆಲೆಗೊಂಡಿದೆ.

2 / 5
Pura Besakih: ಇಂಡೊನೇಷ್ಯಾದ ಬಾಲಿಯಲ್ಲಿ ಅತಿದೊಡ್ಡ ಹಿಂದೂ ದೇಗುಲ; ದೇವಾಲಯದ ಸೌಂದರ್ಯ ಹೀಗಿದೆ ನೋಡಿ

ಈ ದೇವಾಲಯದಲ್ಲಿ ಬ್ರಹ್ಮ, ವಿಷ್ಣು ಮತ್ತು ಶಿವನನ್ನು ಪೂಜಿಸಲಾಗುತ್ತದೆ. ದೇವಾಲಯದ ಸಂಕೀರ್ಣದ ಸುತ್ತಲೂ ಅತಿ ಸುಂದರವಾದ ಮೇರು ಗೋಪುರ ಇದ್ದು, ಇದರ ಸೌಂದರ್ಯ ಪ್ರವಾಸಿಗರನ್ನು ಸೆಳೆಯುತ್ತದೆ.

3 / 5
Besakih Temple in Bali Indonesia Bali's Mother Temple torusit hub

ಇಲ್ಲಿ 80 ಕ್ಕೂ ಹೆಚ್ಚು ಸಣ್ಣ ಮತ್ತು ದೊಡ್ಡ ದೇವಾಲಯಗಳನ್ನು ನಿರ್ಮಿಸಲಾಗಿದೆ. ಆದರೆ ಅತ್ಯಂತ ಆಕರ್ಷಕವಾದ 23 ವಿವಿಧ ದೇವಾಲಯಗಳ ಸಮೂಹವೂ ಇದೆ. ಈ ದೇವಾಲಯವನ್ನು 8ನೇ ಶತಮಾನದಲ್ಲಿ ನಿರ್ಮಿಸಲಾಗಿದೆ ಎಂದು ಭಾವಿಸಲಾಗಿದೆ.

4 / 5
Besakih Temple in Bali Indonesia Bali's Mother Temple torusit hub

ಈ ದೇವಾಲಯದಲ್ಲಿ ಬ್ರಹ್ಮ, ವಿಷ್ಣು ಮತ್ತು ಶಿವನ ವಿಗ್ರಹಗಳೂ ಇದ್ದು, ಕಳೆದ ಕೆಲವು ವರ್ಷಗಳಲ್ಲಿ ದೇವಾಲಯದ ಆವರಣದಲ್ಲಿ ಅನೇಕ ನವೀಕರಣ ಕಾರ್ಯಗಳನ್ನು ಮಾಡಲಾಗಿದೆ. ಇದರಿಂದಾಗಿ ದೇಗುಲದ ಹಳೆಯ ಸಂರಚನೆಯು ಬದಲಾಗಿದೆ.

5 / 5

Published On - 3:55 pm, Fri, 7 April 23

Follow Us
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
NEET-PG Exam: ನೀಟ್-ಪಿಜಿ 2026 ಪರೀಕ್ಷೆಗೆ ಸಂಪೂರ್ಣ ಸಿದ್ಧತೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಇಂದು ಅರಮನೆ ಪ್ರವೇಶಿಸಲಿರುವ ಗಜಪಡೆ, ಅರಣ್ಯ ಭವನದಲ್ಲಿ ವಿಶೇಷ ಪೂಜೆ
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಜಾತ್ರೆ ಸಮಯದಲ್ಲಿ ಮನೆಯಲ್ಲಿ ಒಲೆ ಹಚ್ಚುವಂತಿಲ್ಲ!
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಬೆಂಗಳೂರಿನಲ್ಲಿ ದಕ್ಷಿಣ ಕೊರಿಯಾ ಕಂಪನಿ ಕಾರ್ಯಾರಂಭ: 350 ಜನರಿಗೆ ಉದ್ಯೋಗ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯಜುರುಪಾಕರ್ಮ, ರಕ್ಷಾ ಬಂಧನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ನೀರಿನಲ್ಲಿ ಕೊಚ್ಚಿಬಂದ ಸಿಲಿಂಡರ್​​ಗಾಗಿ ಪ್ರವಾಹದ ನೀರಿಗೆ ಹಾರಿದ ನೇಪಾಳದ ಜನ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಚಿಕ್ಕಣ್ಣ ಮದುವೆ ಸಂಭ್ರಮ ಶುರು; ಅರಿಶಿಣ ಶಾಸ್ತ್ರದ ಖುಷಿಯಲ್ಲಿ ಪಾವನಾ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ಕರ್ನಾಟಕದಲ್ಲಿ ಲೂಸ್ ಅಡುಗೆ ಎಣ್ಣೆ ಮಾರಾಟ ನಿಷೇಧಕ್ಕೆ ಚಿಂತನೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ನೇಪಾಳದ ಪ್ರವಾಹಕ್ಕೆ 332 ಜನ ಸಾವು; ಡ್ರೋನ್ ವಿಡಿಯೋದಲ್ಲಿ ದುರಂತ ಸೆರೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ
ಮೊದಲ ವಿಕೆಟ್ ಪತನ ಫಿಕ್ಸ್? ರಾಹುಲ್ ಭೇಟಿ ಬಳಿಕ ಡಿಕೆಶಿ ಸ್ಫೋಟಕ ಹೇಳಿಕೆ