AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

Share
ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು