Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

Follow us
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು