AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

Share
ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್