AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

Share
ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ