AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

Follow us
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ