Sign In

By signing in or creating an account, you agree with Associated Broadcasting Company's Terms & Conditions and Privacy Policy.

LAVA Z21: ಈ ಸ್ಮಾರ್ಟ್​ಫೋನ್ ಬೆಲೆ ಕೇವಲ 5 ಸಾವಿರ ರೂ.: ಇದರಲ್ಲಿ ಫೀಚರ್ಸ್ ಮಾತ್ರ ವಾವ್…

LAVA Z21: ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

Vinay Bhat
|

Updated on:Mar 07, 2022 | 10:02 AM

ಸ್ಮಾರ್ಟ್ ಫೋನ್ ಬಳಕೆದಾರರು ಆಗಾಗ ತಮ್ಮ ಫೋನನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಹೆಚ್ಚಾಗುತ್ತಿದೆ. ಇದಕ್ಕಾಗಿಯೇ ವಾರಕ್ಕೆ ಕಡಿಮೆ ಎಂದರೂ ಮೂರು-ನಾಲ್ಕು ಮೊಬೈಲ್ಗಳು ಮಾರುಕಟ್ಟೆಗೆ ಅಪ್ಪಳಿಸುತ್ತವೆ. ಮುಖ್ಯವಾಗಿ ಹೆಚ್ಚಿನವರು ವೇಗವಾಗಿ ಕೆಲಸ ಮಾಡುವ ಬಜೆಟ್ ಫೋನ್ಗಳನ್ನು ಎದುರು ನೋಡುತ್ತಿರುತ್ತಾರೆ. ಅಂಥವರಿಗಾಗಿಯೇ ಇದೀಗ ಬಿಡುಗಡೆ ಆಗಿದೆ ಲಾವಾ ಕಂಪನಿಯ ಲಾವಾ Z21 ಸ್ಮಾರ್ಟ್ ಫೋನ್.

1 / 5
ಹೌದು, ಬಜೆಟ್ ಪ್ರಿಯರಿಗೆಂದೇ ದೇಶಿಯ ಮುಂಚೂಣಿಯ ಮೊಬೈಲ್ ತಯಾರಿಕಾ ಸಂಸ್ಥೆ ಲಾವಾ ಹೊಸ ಲಾವಾ Z21 ಫೋನ್ ಬಿಡುಗಡೆ ಮಾಡಿದೆ. 2GB RAM, 32GB ಸ್ಟೋರೇಜ್ ಸಾಮರ್ಥ್ಯವಿರುವ ಈ ಫೋನ್ ಬೆಲೆ ಕೇವಲ ರೂ. 5,299 ರೂ.

2 / 5
ಈ ಫೋನ್ನ ವೈಶಿಷ್ಟ್ಯಗಳಿಗೆ ಸಂಬಂಧಿಸಿದಂತೆ, ಇದು 3100 mAh ಬ್ಯಾಟರಿಯೊಂದಿಗೆ ಬರುತ್ತದೆ. ಈ ಸ್ಮಾರ್ಟ್ ಫೋನ್ Android 11 ನೊಂದಿಗೆ ಕಾರ್ಯನಿರ್ವಹಿಸುತ್ತದೆ. ಲಾವಾ ಪ್ರತ್ಯೇಕವಾಗಿ 100 ದಿನಗಳ ಸ್ಕ್ರೀನ್ ರಿಪ್ಲೇಸ್ಮೆಂಟ್ ಅನ್ನು ನೀಡುತ್ತಿದೆ.

3 / 5
ಕ್ಯಾಮೆರಾದ ವಿಷಯದಲ್ಲಿ, ಫೋನ್ 5 ಮೆಗಾ ಪಿಕ್ಸೆಲ್ ಹಿಂಬದಿಯ ಕ್ಯಾಮೆರಾ ಮತ್ತು ಸೆಲ್ಫೀಗಳಿಗಾಗಿ 2 ಮೆಗಾ ಪಿಕ್ಸೆಲ್ ಮುಂಭಾಗದ ಕ್ಯಾಮೆರಾದೊಂದಿಗೆ ಬರುತ್ತದೆ. ಈ ಫೋನ್ 5 ಇಂಚಿನ ಡಿಸ್ಪ್ಲೇ ಹೊಂದಿದೆ.

4 / 5
ಆಕ್ಟಾ ಕೋರ್ ಪ್ರೊಸೆಸರ್ನಿಂದ ನಡೆಸಲ್ಪಡುವ ಸ್ಮಾರ್ಟ್ಫೋನ್ ಬ್ಲೂಟೂತ್, ವೈ-ಫೈ ಮತ್ತು ಯುಎಸ್ಬಿ ಸಂಪರ್ಕದಂತಹ ವೈಶಿಷ್ಟ್ಯಗಳೊಂದಿಗೆ ಬರುತ್ತದೆ. ಈ ಫೋನ್ ಒಂದು ವರ್ಷದ ಹ್ಯಾಂಡ್ಸೆಟ್ ವಾರಂಟಿ ಮತ್ತು ಇತರ ಪರಿಕರಗಳೊಂದಿಗೆ 6 ತಿಂಗಳ ವಾರಂಟಿ ನೀಡಲಾಗಿದೆ.

5 / 5

Published On - 9:31 am, Mon, 7 March 22

Follow us
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ