Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಲೆಹೊಟ್ಟಿನಿಂದ ಪಾರಾಗಲು ಈ ಮನೆಮದ್ದುಗಳನ್ನು ಬಳಸಿ ನೋಡಿ

ತಲೆಹೊಟ್ಟು ಕಡಿಮೆ ಮಾಡಲು ಮನೆಮದ್ದನ್ನು ಅನುಸರಿಸುವುದು ಉತ್ತಮ. ಕೆಮಿಕಲ್​ಗಳನ್ನು ಬಳಸುವುದರಿಂದ ತಲೆಹೊಟ್ಟು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಮನೆಯಲ್ಲಿಯೇ ಇರುವ ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ.

ಸುಷ್ಮಾ ಚಕ್ರೆ
|

Updated on: Sep 07, 2023 | 7:05 PM

ಅದರಲ್ಲೂ ಚಳಿಗಾಲದಲ್ಲಿ ತಲೆಯ ಚರ್ಮ ಒಣಗುವುದರಿಂದ ಹೊಟ್ಟಿನ ಸಮಸ್ಯೆ ಇನ್ನಷ್ಟು ಉಲ್ಬಣವಾಗುತ್ತದೆ. ತಲೆಹೊಟ್ಟು ಹೆಚ್ಚಾಗುವುದಕ್ಕೆ ಇಂಥದ್ದೇ ಕಾರಣ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ.

ಅದರಲ್ಲೂ ಚಳಿಗಾಲದಲ್ಲಿ ತಲೆಯ ಚರ್ಮ ಒಣಗುವುದರಿಂದ ಹೊಟ್ಟಿನ ಸಮಸ್ಯೆ ಇನ್ನಷ್ಟು ಉಲ್ಬಣವಾಗುತ್ತದೆ. ತಲೆಹೊಟ್ಟು ಹೆಚ್ಚಾಗುವುದಕ್ಕೆ ಇಂಥದ್ದೇ ಕಾರಣ ಎಂದು ನಿಖರವಾಗಿ ಹೇಳಲು ಸಾಧ್ಯವಿಲ್ಲ.

1 / 10
ಕೆಲವರ ದೇಹ ಪ್ರಕೃತಿಯೂ ತಲೆಹೊಟ್ಟಿಗೆ ಕಾರಣವಾಗುತ್ತದೆ. ತಲೆ ಹೊಟ್ಟನ್ನು ಕಡಿಮೆ ಮಾಡಿಕೊಳ್ಳಲು ಕೆಲವು ಮನೆಮದ್ದುಗಳು ಇಲ್ಲಿವೆ.

ಕೆಲವರ ದೇಹ ಪ್ರಕೃತಿಯೂ ತಲೆಹೊಟ್ಟಿಗೆ ಕಾರಣವಾಗುತ್ತದೆ. ತಲೆ ಹೊಟ್ಟನ್ನು ಕಡಿಮೆ ಮಾಡಿಕೊಳ್ಳಲು ಕೆಲವು ಮನೆಮದ್ದುಗಳು ಇಲ್ಲಿವೆ.

2 / 10
ಬೇವು ನೆತ್ತಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಸುಧಾರಿಸುವಾಗ ಮುಚ್ಚಿಹೋಗಿರುವ ರಂಧ್ರಗಳನ್ನು ತೆರವುಗೊಳಿಸುತ್ತದೆ. ಬೇವಿನ ಎಲೆಯನ್ನು ರುಬ್ಬಿ, ಅದನ್ನು ತಲೆಗೆ ಹಚ್ಚಿ, ಉಗುರು ಬೆಚ್ಚಗಿನ ನೀರಿನಿಂದ ತಲೆಯನ್ನು ತೊಳೆಯಿರಿ.

ಬೇವು ನೆತ್ತಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತದೆ ಮತ್ತು ಕೂದಲಿನ ಬೆಳವಣಿಗೆಯನ್ನು ಸುಧಾರಿಸುವಾಗ ಮುಚ್ಚಿಹೋಗಿರುವ ರಂಧ್ರಗಳನ್ನು ತೆರವುಗೊಳಿಸುತ್ತದೆ. ಬೇವಿನ ಎಲೆಯನ್ನು ರುಬ್ಬಿ, ಅದನ್ನು ತಲೆಗೆ ಹಚ್ಚಿ, ಉಗುರು ಬೆಚ್ಚಗಿನ ನೀರಿನಿಂದ ತಲೆಯನ್ನು ತೊಳೆಯಿರಿ.

3 / 10
ತಲೆಹೊಟ್ಟು ಚಿಕಿತ್ಸೆಗಾಗಿ ಮನೆಮದ್ದನ್ನು ಅನುಸರಿಸುವುದು ಉತ್ತಮ. ಕೆಮಿಕಲ್​ಗಳನ್ನು ಬಳಸುವುದರಿಂದ ತಲೆಹೊಟ್ಟು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಮನೆಯಲ್ಲಿಯೇ ಇರುವ ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ. ಸ್ವಲ್ಪ ಮೊಸರನ್ನು ನಿಮ್ಮ ನೆತ್ತಿಯ ಮೇಲೆ ಅರ್ಧ ಗಂಟೆ ಹಚ್ಚಿ ಮತ್ತು ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ.

ತಲೆಹೊಟ್ಟು ಚಿಕಿತ್ಸೆಗಾಗಿ ಮನೆಮದ್ದನ್ನು ಅನುಸರಿಸುವುದು ಉತ್ತಮ. ಕೆಮಿಕಲ್​ಗಳನ್ನು ಬಳಸುವುದರಿಂದ ತಲೆಹೊಟ್ಟು ಹೆಚ್ಚಾಗುವ ಸಾಧ್ಯತೆಯೂ ಇರುತ್ತದೆ. ಮನೆಯಲ್ಲಿಯೇ ಇರುವ ಮೊಸರನ್ನು ನಿಮ್ಮ ಕೂದಲಿಗೆ ಹಚ್ಚಿದರೆ ತಲೆಹೊಟ್ಟು ನಿವಾರಣೆಯಾಗುತ್ತದೆ. ಸ್ವಲ್ಪ ಮೊಸರನ್ನು ನಿಮ್ಮ ನೆತ್ತಿಯ ಮೇಲೆ ಅರ್ಧ ಗಂಟೆ ಹಚ್ಚಿ ಮತ್ತು ಸೌಮ್ಯವಾದ ಶಾಂಪೂವಿನಿಂದ ತೊಳೆಯಿರಿ.

4 / 10
ತಲೆಹೊಟ್ಟು ಪ್ರತಿಯೊಬ್ಬರನ್ನೂ ಕಾಡುವ ಕೂದಲಿನ ಪ್ರಮುಖ ಮತ್ತು ಸಾಮಾನ್ಯ ಸಮಸ್ಯೆಯಾಗಿದೆ. ಇದು ನೆತ್ತಿಯ ಚರ್ಮದ ಮೇಲೆ ಒಣ ಪದರಗಳನ್ನು ಉಂಟುಮಾಡುವ ಸ್ಥಿತಿಯಾಗಿದ್ದು, ನಂತರ ಚರ್ಮದ ಮೇಲೆ ತುರಿಕೆ ಉಂಟಾಗುತ್ತದೆ.

ತಲೆಹೊಟ್ಟು ಪ್ರತಿಯೊಬ್ಬರನ್ನೂ ಕಾಡುವ ಕೂದಲಿನ ಪ್ರಮುಖ ಮತ್ತು ಸಾಮಾನ್ಯ ಸಮಸ್ಯೆಯಾಗಿದೆ. ಇದು ನೆತ್ತಿಯ ಚರ್ಮದ ಮೇಲೆ ಒಣ ಪದರಗಳನ್ನು ಉಂಟುಮಾಡುವ ಸ್ಥಿತಿಯಾಗಿದ್ದು, ನಂತರ ಚರ್ಮದ ಮೇಲೆ ತುರಿಕೆ ಉಂಟಾಗುತ್ತದೆ.

5 / 10
ಆ್ಯಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿರುವ ಬೇವು, ತೆಂಗಿನ ಎಣ್ಣೆಯ ಪ್ರಯೋಜನಗಳೊಂದಿಗೆ ಸಂಯೋಜಿಸಲ್ಪಟ್ಟಿದೆ. 1 ಚಮಚ ಬೇವಿನ ಪುಡಿಗೆ 4 ಚಮಚ ತೆಂಗಿನ ಎಣ್ಣೆಯನ್ನು ಸೇರಿಸಬೇಕು. ನಿಮ್ಮ ಕೂದಲಿನ ಉದ್ದಕ್ಕೂ ಇದನ್ನು ಹಚ್ಚಬೇಕು. 20 ನಿಮಿಷಗಳ ಮೃದುವಾಗಿ ಮಸಾಜ್ ಮಾಡಿದ ನಂತರ ನಿಮ್ಮ ಕೂದಲನ್ನು ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.

ಆ್ಯಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿರುವ ಬೇವು, ತೆಂಗಿನ ಎಣ್ಣೆಯ ಪ್ರಯೋಜನಗಳೊಂದಿಗೆ ಸಂಯೋಜಿಸಲ್ಪಟ್ಟಿದೆ. 1 ಚಮಚ ಬೇವಿನ ಪುಡಿಗೆ 4 ಚಮಚ ತೆಂಗಿನ ಎಣ್ಣೆಯನ್ನು ಸೇರಿಸಬೇಕು. ನಿಮ್ಮ ಕೂದಲಿನ ಉದ್ದಕ್ಕೂ ಇದನ್ನು ಹಚ್ಚಬೇಕು. 20 ನಿಮಿಷಗಳ ಮೃದುವಾಗಿ ಮಸಾಜ್ ಮಾಡಿದ ನಂತರ ನಿಮ್ಮ ಕೂದಲನ್ನು ಸೌಮ್ಯವಾದ ಶಾಂಪೂ ಬಳಸಿ ತೊಳೆಯಿರಿ.

6 / 10
ಅನೇಕ ವಿಟಮಿನ್‌ಗಳು ಮತ್ತು ಕೊಬ್ಬಿನಾಮ್ಲಗಳನ್ನು ಹೊಂದಿರುವುದರಿಂದ ತೆಂಗಿನ ಎಣ್ಣೆಯು ಚರ್ಮವನ್ನು ತೇವಗೊಳಿಸುತ್ತದೆ.

ಅನೇಕ ವಿಟಮಿನ್‌ಗಳು ಮತ್ತು ಕೊಬ್ಬಿನಾಮ್ಲಗಳನ್ನು ಹೊಂದಿರುವುದರಿಂದ ತೆಂಗಿನ ಎಣ್ಣೆಯು ಚರ್ಮವನ್ನು ತೇವಗೊಳಿಸುತ್ತದೆ.

7 / 10
ಒಂದು ಲೋಟ ನೀರಿಗೆ ಕೆಲವು ಚಮಚ ಮೆಂತ್ಯ ಬೀಜಗಳನ್ನು ಸೇರಿಸಬೇಕು. ಅದನ್ನು ರಾತ್ರಿಯಿಡೀ ನೆನೆಸಿ, ಮರುದಿನ ಬೆಳಿಗ್ಗೆ ಈ ಮಿಶ್ರಣವನ್ನು ಪೇಸ್ಟ್ ಮಾಡಿ ನೆತ್ತಿಯ ಮೇಲೆ ಹಚ್ಚಿ. ಇದನ್ನು 30 ನಿಮಿಷಗಳ ಕಾಲ ಬಿಡಿ ನಂತರ ತಲೆಕೂದಲನ್ನು ತೊಳೆಯಿರಿ.

ಒಂದು ಲೋಟ ನೀರಿಗೆ ಕೆಲವು ಚಮಚ ಮೆಂತ್ಯ ಬೀಜಗಳನ್ನು ಸೇರಿಸಬೇಕು. ಅದನ್ನು ರಾತ್ರಿಯಿಡೀ ನೆನೆಸಿ, ಮರುದಿನ ಬೆಳಿಗ್ಗೆ ಈ ಮಿಶ್ರಣವನ್ನು ಪೇಸ್ಟ್ ಮಾಡಿ ನೆತ್ತಿಯ ಮೇಲೆ ಹಚ್ಚಿ. ಇದನ್ನು 30 ನಿಮಿಷಗಳ ಕಾಲ ಬಿಡಿ ನಂತರ ತಲೆಕೂದಲನ್ನು ತೊಳೆಯಿರಿ.

8 / 10
ಅಲೋವೆರಾದ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳು ತಲೆಹೊಟ್ಟು ಕಡಿಮೆಗೊಳಿಸುತ್ತದೆ. ಇದು ತಲೆಯ ನೆತ್ತಿಯನ್ನು ತೇವಾಂಶಗೊಳಿಸಿ, ಕೂದಲನ್ನು ಮೃದುಗೊಳಿಸುತ್ತದೆ.

ಅಲೋವೆರಾದ ಆಂಟಿಬ್ಯಾಕ್ಟೀರಿಯಲ್ ಮತ್ತು ಆಂಟಿಫಂಗಲ್ ಗುಣಗಳು ತಲೆಹೊಟ್ಟು ಕಡಿಮೆಗೊಳಿಸುತ್ತದೆ. ಇದು ತಲೆಯ ನೆತ್ತಿಯನ್ನು ತೇವಾಂಶಗೊಳಿಸಿ, ಕೂದಲನ್ನು ಮೃದುಗೊಳಿಸುತ್ತದೆ.

9 / 10
ನೆಲ್ಲಿಕಾಯಿ ತಲೆಹೊಟ್ಟಿಗೆ ರಾಮಬಾಣವಾಗಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಪುಡಿ ಮಾಡಿದ ನೆಲ್ಲಿಕಾಯಿಯನ್ನು ಮೊಸರಿನೊಂದಿಗೆ ಕಲೆಸಿ, ಹಚ್ಚಿಕೊಂಡರೆ ತಲೆಹೊಟ್ಟು ಕಡಿಮೆಯಾಗುತ್ತದೆ.

ನೆಲ್ಲಿಕಾಯಿ ತಲೆಹೊಟ್ಟಿಗೆ ರಾಮಬಾಣವಾಗಿದೆ. ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಹೇರಳವಾಗಿದೆ. ಪುಡಿ ಮಾಡಿದ ನೆಲ್ಲಿಕಾಯಿಯನ್ನು ಮೊಸರಿನೊಂದಿಗೆ ಕಲೆಸಿ, ಹಚ್ಚಿಕೊಂಡರೆ ತಲೆಹೊಟ್ಟು ಕಡಿಮೆಯಾಗುತ್ತದೆ.

10 / 10
Follow us
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ