AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಜೊತೆ ಶಿವಣ್ಣ-ಗೀತಾ; ಇಲ್ಲಿದೆ ಫೋಟೋ ಗ್ಯಾಲರಿ

ಶಿವರಾಜ್​ಕುಮಾರ್​-ಗೀತಾ ದಂಪತಿ ಚೆನ್ನೈಗೆ ತೆರಳಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Feb 13, 2022 | 1:09 PM

Share
ಚೆನ್ನೈನಲ್ಲಿ ಇರುವ ಎಂ.ಕೆ. ಸ್ಟಾಲಿನ್​ ಅವರ ನಿವಾಸದಲ್ಲಿ ಈ ಭೇಟಿ ನಡೆದಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

1 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

2 / 5
ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

3 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

4 / 5
ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ