AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಜೊತೆ ಶಿವಣ್ಣ-ಗೀತಾ; ಇಲ್ಲಿದೆ ಫೋಟೋ ಗ್ಯಾಲರಿ

ಶಿವರಾಜ್​ಕುಮಾರ್​-ಗೀತಾ ದಂಪತಿ ಚೆನ್ನೈಗೆ ತೆರಳಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Feb 13, 2022 | 1:09 PM

Share
ಚೆನ್ನೈನಲ್ಲಿ ಇರುವ ಎಂ.ಕೆ. ಸ್ಟಾಲಿನ್​ ಅವರ ನಿವಾಸದಲ್ಲಿ ಈ ಭೇಟಿ ನಡೆದಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

1 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

2 / 5
ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

3 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

4 / 5
ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

5 / 5
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ