AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಜೊತೆ ಶಿವಣ್ಣ-ಗೀತಾ; ಇಲ್ಲಿದೆ ಫೋಟೋ ಗ್ಯಾಲರಿ

ಶಿವರಾಜ್​ಕುಮಾರ್​-ಗೀತಾ ದಂಪತಿ ಚೆನ್ನೈಗೆ ತೆರಳಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Feb 13, 2022 | 1:09 PM

Share
ಚೆನ್ನೈನಲ್ಲಿ ಇರುವ ಎಂ.ಕೆ. ಸ್ಟಾಲಿನ್​ ಅವರ ನಿವಾಸದಲ್ಲಿ ಈ ಭೇಟಿ ನಡೆದಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

1 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

2 / 5
ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

3 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

4 / 5
ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?