AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಜೊತೆ ಶಿವಣ್ಣ-ಗೀತಾ; ಇಲ್ಲಿದೆ ಫೋಟೋ ಗ್ಯಾಲರಿ

ಶಿವರಾಜ್​ಕುಮಾರ್​-ಗೀತಾ ದಂಪತಿ ಚೆನ್ನೈಗೆ ತೆರಳಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರನ್ನು ಭೇಟಿ ಮಾಡಿದ್ದಾರೆ.

TV9 Web
| Edited By: |

Updated on: Feb 13, 2022 | 1:09 PM

Share
ಚೆನ್ನೈನಲ್ಲಿ ಇರುವ ಎಂ.ಕೆ. ಸ್ಟಾಲಿನ್​ ಅವರ ನಿವಾಸದಲ್ಲಿ ಈ ಭೇಟಿ ನಡೆದಿದೆ. ಇದು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಇದೊಂದು ಸೌಹಾರ್ದಯುತ ಭೇಟಿ ಎನ್ನಲಾಗಿದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

1 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

Bhajarangi 2 actor Shivarajkumar and his wife Geetha meet Tamil Nadu Chief Minister M K Stalin

2 / 5
ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

ಎಂ.ಕೆ. ಸ್ಟಾಲಿನ್​ ಅವರಿಗೆ ಶಿವರಾಜ್​ಕುಮಾರ್​ ಅವರು ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದ್ದಾರೆ. ಈ ಭೇಟಿಯಲ್ಲಿ ಕೆಲವು ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ.

3 / 5
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ಅವರ ಜೊತೆ ಶಿವರಾಜ್​ಕುಮಾರ್​ ಮತ್ತು ಗೀತಾ ಅವರು ನಿಂತಿರುವ ಫೋಟೋಗಳು ಲಭ್ಯವಾಗಿದೆ. ಡಾ. ರಾಜ್​ಕುಮಾರ್​ ಮತ್ತು ಎಂ.ಕೆ. ಸ್ಟಾಲಿನ್​ ಕುಟುಂಬದ ನಡುವೆ ಒಡನಾಟ ಇದೆ.

4 / 5
ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

ಬೇರೆ-ಬೇರೆ ರಾಜ್ಯಗಳ ರಾಜಕಾರಣಿಗಳು ಹಾಗೂ ಸೆಲೆಬ್ರಿಟಿಗಳು ಕೂಡ ಅಣ್ಣಾವ್ರ ಫ್ಯಾಮಿಲಿ ಜೊತೆ ಬಾಂಧವ್ಯ ಹೊಂದಿದ್ದಾರೆ. ಪುನೀತ್​ ರಾಜ್​ಕುಮಾರ್​ ನಿಧನರಾದಾಗ ಎಂ.ಕೆ. ಸ್ಟಾಲಿನ್​ ಅವರು ಪತ್ರದ ಮುಖಾಂತರ ಡಾ. ರಾಜ್​ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದರು.

5 / 5
Follow Us
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!