AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Bandh Photos: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕರ್ನಾಟಕದಲ್ಲಿ ಪ್ರತಿಭಟನೆ; ಫೋಟೋಗಳು ಇಲ್ಲಿವೆ

Bharat Bandh: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯದಲ್ಲಿ ವಿವಿಧ ಸಂಘಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

TV9 Web
| Edited By: |

Updated on: Sep 27, 2021 | 11:52 AM

Share
ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ಭಾರತ್ ಬಂದ್ ಹಿನ್ನೆಲೆ ಆನೇಕಲ್ ಬಸ್ ನಿಲ್ದಾದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದೆ.

ಕೃಷಿ ತಿದ್ದುಪಡಿ ಕಾಯ್ದೆ ಖಂಡಿಸಿ ಭಾರತ್ ಬಂದ್ ಹಿನ್ನೆಲೆ ಆನೇಕಲ್ ಬಸ್ ನಿಲ್ದಾದಲ್ಲಿ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ. ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ್ಯ ರೈತ ಸಂಘದಿಂದ ಪ್ರತಿಭಟನೆ ನಡೆದಿದೆ.

1 / 13
ಬಾಗಲಕೋಟೆ ಜಿಲ್ಲೆಯಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿ ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ರೈತ ಸಂಘ ಪ್ರತಿಭಟನೆ ನಡೆಸಿ ಸೊಲ್ಲಾಪುರ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯನ್ನು ತಡೆದಿದೆ.

2 / 13
 ನೂತನ ಕೃಷಿ ಮಸೂದೆ ವಿರೋಧಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆದಿದೆ. ಈ ವೇಳೆ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

ನೂತನ ಕೃಷಿ ಮಸೂದೆ ವಿರೋಧಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರೈತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆದಿದೆ. ಈ ವೇಳೆ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.

3 / 13
ಬಳ್ಳಾರಿ ನಗರದ ರಾಯಲ್ ಸರ್ಕಲ್​ನಲ್ಲಿ ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ನಗರದ ರಾಯಲ್ ಸರ್ಕಲ್​ನಲ್ಲಿ ಭಿತ್ತಿಪತ್ರಗಳಿಗೆ ಬೆಂಕಿ ಹಚ್ಚಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

4 / 13
ಕನಕಪುರ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಕನಕಪುರ ರಸ್ತೆಯಲ್ಲಿ ಟೈರ್ಗೆ ಬೆಂಕಿ ಹಚ್ಚಿ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

5 / 13
ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ಗೆ ಬೆಂಬಲಿಸದವರ ವಿರುದ್ಧ ಧರಣಿನಿರತರು ಅಸಮಾಧಾನ ಹೊರಹಾಕಿದ್ದಾರೆ. ಹೂವುಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಭಾರತ್ ಬಂದ್ಗೆ ಬೆಂಬಲಿಸದವರ ವಿರುದ್ಧ ಧರಣಿನಿರತರು ಅಸಮಾಧಾನ ಹೊರಹಾಕಿದ್ದಾರೆ. ಹೂವುಗಳನ್ನು ಸುರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

6 / 13
ಚಿತ್ರದುರ್ಗದಲ್ಲೂ ಧರಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಬೆಂಕಿ ಹಂಚಿದ್ದಾರೆ.

ಚಿತ್ರದುರ್ಗದಲ್ಲೂ ಧರಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಫೋಟೋಗೆ ಬೆಂಕಿ ಹಂಚಿದ್ದಾರೆ.

7 / 13
 ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.  ಗಾಂಧಿ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಧರಣಿ ನಡೆಯುತ್ತಿದೆ.

ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಚಿತ್ರದುರ್ಗದಲ್ಲಿ ರೈತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಗಾಂಧಿ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಧರಣಿ ನಡೆಯುತ್ತಿದೆ.

8 / 13
ರೈತರು ಎಮ್ಮೆಗಳ ಸಮೇತ ಧರಣಿಯಲ್ಲಿ ಭಾಗಿಯಾಗಿದ್ದಾರೆ. ಈ ಘಟನೆ ಧಾರವಾಡದ ಜ್ಯುಬಿಲಿ ಸರ್ಕಲ್​ನಲ್ಲಿ ನಡೆದಿದೆ.

ರೈತರು ಎಮ್ಮೆಗಳ ಸಮೇತ ಧರಣಿಯಲ್ಲಿ ಭಾಗಿಯಾಗಿದ್ದಾರೆ. ಈ ಘಟನೆ ಧಾರವಾಡದ ಜ್ಯುಬಿಲಿ ಸರ್ಕಲ್​ನಲ್ಲಿ ನಡೆದಿದೆ.

9 / 13
ಕೋಲಾರದಲ್ಲಿ ಬೈಕ್​ ಮತ್ತು ಟ್ರ್ಯಾಕ್ಟರ್​ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ಬೈಕ್​ ಮತ್ತು ಟ್ರ್ಯಾಕ್ಟರ್​ ಜಾಥಾ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

10 / 13
ಕೋಲಾರದಲ್ಲಿ ಕತ್ತೆಗಳನ್ನು ಹಿಡಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

ಕೋಲಾರದಲ್ಲಿ ಕತ್ತೆಗಳನ್ನು ಹಿಡಿದು ರೈತರು ಪ್ರತಿಭಟನೆ ನಡೆಸಿದ್ದಾರೆ.

11 / 13
ಕೊಪ್ಪಳದಲ್ಲಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಔಭಟನೆ ನಡೆಸಿದ್ದಾರೆ.

ಕೊಪ್ಪಳದಲ್ಲಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಪ್ರತಿಔಭಟನೆ ನಡೆಸಿದ್ದಾರೆ.

12 / 13
ಇನ್ನು ಶಿವಮೊಗ್ಗದಲ್ಲೂ ರೈತರು ಬೈಕ್ ಜಾಥಾ ನಡೆಸಿ ಧರಣಿ ಮಾಡಿದ್ದಾರೆ.

ಇನ್ನು ಶಿವಮೊಗ್ಗದಲ್ಲೂ ರೈತರು ಬೈಕ್ ಜಾಥಾ ನಡೆಸಿ ಧರಣಿ ಮಾಡಿದ್ದಾರೆ.

13 / 13
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!