Bharat Jodo: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೈ ನಾಯಕರು, ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.
Updated on:Oct 03, 2022 | 8:55 PM
Share

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.

ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಾಥ್ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಒಂದು ಗಂಟೆಗಳ ಕಾಲ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಬೆಟ್ಟಕ್ಕೆ ತೆರಳುವ ಮಾರ್ಗವನ್ನು ಪೊಲೀಸರು ಬಂದ್ ಮಾಡಿದ್ದರು.

ಮೈಸೂರು ಭಾಗದಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿದ್ದು, ಸೋನಿಯಾ-ರಾಹುಲ್ ಭೇಟಿಯಿಂದ ಕಾಂಗ್ರೆಸ್ನಲ್ಲಿ ಹೊಸ ಹುಮ್ಮಸ್ಸು ತರಲಿದೆ.
Published On - 8:51 pm, Mon, 3 October 22
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್ಗೆ ವಸತಿ ಭಾಗ್ಯ ಇಲ್ಲ
