Bharat Jodo: ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೈ ನಾಯಕರು, ವಿಶೇಷ ಪೂಜೆ ಸಲ್ಲಿಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.
Updated on:Oct 03, 2022 | 8:55 PM
Share

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿಯಾಗಿರುವ ಅವರು ತಮ್ಮ ಬಿಡುವಿನ ಸಮಯದಲ್ಲಿ ಬೆಟ್ಟಕ್ಕೆ ನೀಡಿ, ಚಾಮುಂಡಿ ತಾಯಿಯ ಕೃಪೆಗೆ ಪಾತ್ರರಾದರು.

ರಾಹುಲ್ ಗಾಂಧಿಗೆ ಮಾಜಿ ಸಿಎಂ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸಾಥ್ ನೀಡಿದರು.

ಚಾಮುಂಡಿ ಬೆಟ್ಟಕ್ಕೆ ರಾಹುಲ್ ಗಾಂಧಿ ಭೇಟಿ ಹಿನ್ನೆಲೆ, ಒಂದು ಗಂಟೆಗಳ ಕಾಲ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಬೆಟ್ಟಕ್ಕೆ ತೆರಳುವ ಮಾರ್ಗವನ್ನು ಪೊಲೀಸರು ಬಂದ್ ಮಾಡಿದ್ದರು.

ಮೈಸೂರು ಭಾಗದಲ್ಲಿ ಕಾಂಗ್ರೆಸ್ ಶಕ್ತಿ ಹೆಚ್ಚಿಸಲು ಕಾರ್ಯತಂತ್ರ ರೂಪಿಸಿದ್ದು, ಸೋನಿಯಾ-ರಾಹುಲ್ ಭೇಟಿಯಿಂದ ಕಾಂಗ್ರೆಸ್ನಲ್ಲಿ ಹೊಸ ಹುಮ್ಮಸ್ಸು ತರಲಿದೆ.
Published On - 8:51 pm, Mon, 3 October 22
ಇಸ್ರೋದ ಪಿಎಸ್ಎಲ್ವಿ-ಸಿ62 ರಾಕೆಟ್ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
