AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL: ಒಂದಲ್ಲ ಎರಡಲ್ಲ ಬರೋಬ್ಬರಿ 1000GB ಡೇಟಾ: ಬಿಎಸ್ಎಲ್​ನಿಂದ ಹೀಗೊಂದು ಬಂಪರ್ ಆಫರ್

Bharat Sanchar Nigam Limited: ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

Vinay Bhat
|

Updated on:Mar 13, 2022 | 12:56 PM

Share
ಭಾರತದಲ್ಲಿ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂ ಮಾರುಕಟ್ಟೆಯ ಹೊಡೆತಕ್ಕೆ ಸಿಲುಕಿ ನರಳುತ್ತಿರುವ ಸರ್ಕಾರಿ ಒಡೆತನದ ಬಿಎಸ್ ಎನ್ ಎಲ್ ಕಂಪನಿ ತನ್ನ ಬ್ರಾಂಡ್ ಬ್ಯಾಂಡ್ ನಲ್ಲಿ ಆಕರ್ಷಕ ಯೋಜನೆಯನ್ನು ತರುತ್ತಿದೆ. ಇದೀಗ ಅಂಥಹದೆ ಒಂದು ಅಚ್ಚರಿಯ ಪ್ಲಾನ್ ಗ್ರಾಹಕರಿಗಾಗಿ ಪರಿಚಯಿಸಿದೆ. ಹಾಗಾದ್ರೆ ಯಾವುದು ಆ ಯೋಜನೆ?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ತಿಳಿಯೋಣ.

1 / 5
ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

2 / 5
BSNL ನ 329 ರೂ. ಯೋಜನೆಯಲ್ಲಿ ಒಟ್ಟು ಬರೋಬ್ಬರಿ 1TB ಅಂದರೆ 1000GB ಇಂಟರ್ನೆಟ್ ಡೇಟಾ ಮತ್ತು ಉಚಿತ ಫಿಕ್ಸೆಡ್ ಲೈನ್ ಧ್ವನಿ ಕರೆಗಳು ಲಭ್ಯವಿರುತ್ತವೆ. ನೀವು ಈ ಯೋಜನೆಯನ್ನು ರೀಚಾರ್ಜ್ ಮಾಡಿದರೆ ಮೊದಲ ತಿಂಗಳಲ್ಲಿ ನಿಮಗೆ 90 ಪ್ರತಿಶತ ರಿಯಾಯಿತಿಯನ್ನು ನೀಡಲಾಗುತ್ತದೆ.

3 / 5
BSNL ನ ಈ ಯೋಜನೆಯಲ್ಲಿ ಗರಿಷ್ಠ ಇಂಟರ್ನೆಟ್ ವೇಗವು 20 Mbps ಆಗಿರುತ್ತದೆ. ಅಲ್ಲದೆ ಈ ಯೋಜನೆಯಲ್ಲಿ ಪ್ರತಿದಿನ 100 SMS ಲಭ್ಯವಿರುತ್ತದೆ.

4 / 5
ಈ ಹಿಂದೆ BSNL 449 ರೂ. ಗೆ ಹೊಸ ಯೋಜನೆಯನ್ನು ಪರಿಚಯಿಸಿತ್ತು. ಇದು ಕೂಡ BSNL ನ ಅತ್ಯಂತ ಕೈಗೆಟುಕುವ ಯೋಜನೆಯಾಗಿದೆ.

5 / 5

Published On - 12:50 pm, Sun, 13 March 22

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?