AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSNL: ಒಂದಲ್ಲ ಎರಡಲ್ಲ ಬರೋಬ್ಬರಿ 1000GB ಡೇಟಾ: ಬಿಎಸ್ಎಲ್​ನಿಂದ ಹೀಗೊಂದು ಬಂಪರ್ ಆಫರ್

Bharat Sanchar Nigam Limited: ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

Vinay Bhat
|

Updated on:Mar 13, 2022 | 12:56 PM

Share
ಭಾರತದಲ್ಲಿ ಜಿಯೋ ಹಾಗೂ ಏರ್ಟೆಲ್ ಟೆಲಿಕಾಂ ಮಾರುಕಟ್ಟೆಯ ಹೊಡೆತಕ್ಕೆ ಸಿಲುಕಿ ನರಳುತ್ತಿರುವ ಸರ್ಕಾರಿ ಒಡೆತನದ ಬಿಎಸ್ ಎನ್ ಎಲ್ ಕಂಪನಿ ತನ್ನ ಬ್ರಾಂಡ್ ಬ್ಯಾಂಡ್ ನಲ್ಲಿ ಆಕರ್ಷಕ ಯೋಜನೆಯನ್ನು ತರುತ್ತಿದೆ. ಇದೀಗ ಅಂಥಹದೆ ಒಂದು ಅಚ್ಚರಿಯ ಪ್ಲಾನ್ ಗ್ರಾಹಕರಿಗಾಗಿ ಪರಿಚಯಿಸಿದೆ. ಹಾಗಾದ್ರೆ ಯಾವುದು ಆ ಯೋಜನೆ?, ಬೆಲೆ ಎಷ್ಟು ಎಂಬ ಬಗೆಗಿನ ಮಾಹಿತಿ ತಿಳಿಯೋಣ.

1 / 5
ಸರ್ಕಾರಿ ಟೆಲಿಕಾಂ ಕಂಪನಿ BSNL ಭಾರತೀಯ ಸಂಚಾರ ನಿಗಮ ಲಿಮಿಟೆಡ್ ಹೊಸ ಬ್ರಾಡ್ಬ್ಯಾಂಡ್ ಯೋಜನೆಯನ್ನು ಪ್ರಾರಂಭಿಸಿದೆ. ಭಾರತ್ ಫೈಬರ್ ಸೇವಾ ಯೋಜನೆಯಡಿಯಲ್ಲಿ BSNL ನ ಹೊಸ 329 ರೂ. ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಲ್ಲಿ ಅನಿಯಮಿತ ಕರೆಯೊಂದಿಗೆ ಹೆಚ್ಚಿನ ಡೇಟಾವನ್ನು ನೀಡಲಾಗುತ್ತಿದೆ.

2 / 5
BSNL ನ 329 ರೂ. ಯೋಜನೆಯಲ್ಲಿ ಒಟ್ಟು ಬರೋಬ್ಬರಿ 1TB ಅಂದರೆ 1000GB ಇಂಟರ್ನೆಟ್ ಡೇಟಾ ಮತ್ತು ಉಚಿತ ಫಿಕ್ಸೆಡ್ ಲೈನ್ ಧ್ವನಿ ಕರೆಗಳು ಲಭ್ಯವಿರುತ್ತವೆ. ನೀವು ಈ ಯೋಜನೆಯನ್ನು ರೀಚಾರ್ಜ್ ಮಾಡಿದರೆ ಮೊದಲ ತಿಂಗಳಲ್ಲಿ ನಿಮಗೆ 90 ಪ್ರತಿಶತ ರಿಯಾಯಿತಿಯನ್ನು ನೀಡಲಾಗುತ್ತದೆ.

3 / 5
BSNL ನ ಈ ಯೋಜನೆಯಲ್ಲಿ ಗರಿಷ್ಠ ಇಂಟರ್ನೆಟ್ ವೇಗವು 20 Mbps ಆಗಿರುತ್ತದೆ. ಅಲ್ಲದೆ ಈ ಯೋಜನೆಯಲ್ಲಿ ಪ್ರತಿದಿನ 100 SMS ಲಭ್ಯವಿರುತ್ತದೆ.

4 / 5
ಈ ಹಿಂದೆ BSNL 449 ರೂ. ಗೆ ಹೊಸ ಯೋಜನೆಯನ್ನು ಪರಿಚಯಿಸಿತ್ತು. ಇದು ಕೂಡ BSNL ನ ಅತ್ಯಂತ ಕೈಗೆಟುಕುವ ಯೋಜನೆಯಾಗಿದೆ.

5 / 5

Published On - 12:50 pm, Sun, 13 March 22

Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ