AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮಾತಿನಿಂದ ಮತ್ತಷ್ಟು ಗೊಂದಲಕ್ಕೆ ಸಿಲುಕಿದ ಭವ್ಯಾ ಗೌಡ

ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Oct 21, 2024 | 9:01 AM

ಸುದೀಪ್ ಅವರು ಕಳೆದ ವಾರ ಬಿಗ್ ಬಾಸ್​ನಲ್ಲಿ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಭವ್ಯಾ ಗೌಡ ಅವರಿಗೂ ಪಾಠ ಹೇಳಿದ್ದಾರೆ. ಎಪಿಸೋಡ್ ಮುಗಿಯುತ್ತಿದ್ದಂತೆ ಭವ್ಯಾ ಗೌಡ ಅವರು ಸಾಕಷ್ಟು ಗೊಂದಲಕ್ಕೆ ಒಳಗಾದರು.

ಸುದೀಪ್ ಅವರು ಕಳೆದ ವಾರ ಬಿಗ್ ಬಾಸ್​ನಲ್ಲಿ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಭವ್ಯಾ ಗೌಡ ಅವರಿಗೂ ಪಾಠ ಹೇಳಿದ್ದಾರೆ. ಎಪಿಸೋಡ್ ಮುಗಿಯುತ್ತಿದ್ದಂತೆ ಭವ್ಯಾ ಗೌಡ ಅವರು ಸಾಕಷ್ಟು ಗೊಂದಲಕ್ಕೆ ಒಳಗಾದರು.

1 / 5
ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

2 / 5
‘ತುಂಬಾ ಕಷ್ಟಪಟ್ಟು ಹೆಸರು ಮಾಡಿದ್ದೀರಿ. ಅಗತ್ಯ ಇದ್ದಾಗ ಮಾತನಾಡಿ. ಆದರೆ, ನಿಮಗೆ ಚೌಕಟ್ಟು ಹಾಕಿಕೊಳ್ಳಿ’ ಎಂದು ಭವ್ಯಾ ಗೌಡ ಅವರಿಗೆ ಸುದೀಪ್ ಅವರು ಕಿವಿಮಾತು ಹೇಳಿದ್ದಾರೆ.

‘ತುಂಬಾ ಕಷ್ಟಪಟ್ಟು ಹೆಸರು ಮಾಡಿದ್ದೀರಿ. ಅಗತ್ಯ ಇದ್ದಾಗ ಮಾತನಾಡಿ. ಆದರೆ, ನಿಮಗೆ ಚೌಕಟ್ಟು ಹಾಕಿಕೊಳ್ಳಿ’ ಎಂದು ಭವ್ಯಾ ಗೌಡ ಅವರಿಗೆ ಸುದೀಪ್ ಅವರು ಕಿವಿಮಾತು ಹೇಳಿದ್ದಾರೆ.

3 / 5
‘ನನಗೆ ಹೇಗಿರಬೇಕು ಎಂದು ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಹೇಗೇಗೋ ಮಾಡಿಸುತ್ತಿದೆ. ಮೆಂಟಲಿ ಸ್ಟ್ರೆಸ್ ಎನಿಸುತ್ತಿದೆ. ನನಗೆ ಗೊಂದಲ ಹುಟ್ಟುತ್ತಿದೆ. ಹೇಗೆ ಮಾತನಾಡಬೇಕು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಭವ್ಯಾ ಗೌಡ.

‘ನನಗೆ ಹೇಗಿರಬೇಕು ಎಂದು ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಹೇಗೇಗೋ ಮಾಡಿಸುತ್ತಿದೆ. ಮೆಂಟಲಿ ಸ್ಟ್ರೆಸ್ ಎನಿಸುತ್ತಿದೆ. ನನಗೆ ಗೊಂದಲ ಹುಟ್ಟುತ್ತಿದೆ. ಹೇಗೆ ಮಾತನಾಡಬೇಕು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಭವ್ಯಾ ಗೌಡ.

4 / 5
‘ಲೆಕ್ಕಾಚಾರ ಮಾಡಿಕೊಂಡಾಗ ಎಲ್ಲವೂ ಸರಿ ಆಗುತ್ತಿತ್ತು. ಆದರೆ, ಈ ಬಾರಿ ಲೆಕ್ಕಾಚಾರ ಮಾಡದೆ ಆಡಿದ್ದಕ್ಕೆ ಈ ರೀತಿ ಆಗಿರೋದು ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ.

‘ಲೆಕ್ಕಾಚಾರ ಮಾಡಿಕೊಂಡಾಗ ಎಲ್ಲವೂ ಸರಿ ಆಗುತ್ತಿತ್ತು. ಆದರೆ, ಈ ಬಾರಿ ಲೆಕ್ಕಾಚಾರ ಮಾಡದೆ ಆಡಿದ್ದಕ್ಕೆ ಈ ರೀತಿ ಆಗಿರೋದು ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ.

5 / 5
Follow us
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ