AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಮಾತಿನಿಂದ ಮತ್ತಷ್ಟು ಗೊಂದಲಕ್ಕೆ ಸಿಲುಕಿದ ಭವ್ಯಾ ಗೌಡ

ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Oct 21, 2024 | 9:01 AM

Share
ಸುದೀಪ್ ಅವರು ಕಳೆದ ವಾರ ಬಿಗ್ ಬಾಸ್​ನಲ್ಲಿ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಭವ್ಯಾ ಗೌಡ ಅವರಿಗೂ ಪಾಠ ಹೇಳಿದ್ದಾರೆ. ಎಪಿಸೋಡ್ ಮುಗಿಯುತ್ತಿದ್ದಂತೆ ಭವ್ಯಾ ಗೌಡ ಅವರು ಸಾಕಷ್ಟು ಗೊಂದಲಕ್ಕೆ ಒಳಗಾದರು.

ಸುದೀಪ್ ಅವರು ಕಳೆದ ವಾರ ಬಿಗ್ ಬಾಸ್​ನಲ್ಲಿ ಭರ್ಜರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಭವ್ಯಾ ಗೌಡ ಅವರಿಗೂ ಪಾಠ ಹೇಳಿದ್ದಾರೆ. ಎಪಿಸೋಡ್ ಮುಗಿಯುತ್ತಿದ್ದಂತೆ ಭವ್ಯಾ ಗೌಡ ಅವರು ಸಾಕಷ್ಟು ಗೊಂದಲಕ್ಕೆ ಒಳಗಾದರು.

1 / 5
ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

ಭವ್ಯಾ ಗೌಡ ಅವರು ಕೂಡ ತಳ್ಳಿದವರಲ್ಲಿ ಒಬ್ಬರು. ಸುದೀಪ್ ಅವರು ವೀಕೆಂಡ್​ನಲ್ಲಿ ಈ ವಿಚಾರವನ್ನು ಮಾತನಾಡಿದ್ದಾರೆ. ಭವ್ಯಾ ಅವರಿಗೆ ನೀತಿ ಪಾಠ ಹೇಳಿದ್ದಾರೆ. ಇದರಿಂದ ಅವರು ಮತ್ತಷ್ಟು ಗೊಂದಲಕ್ಕೆ ಒಳಗಾಗಿದ್ದಾರೆ.

2 / 5
‘ತುಂಬಾ ಕಷ್ಟಪಟ್ಟು ಹೆಸರು ಮಾಡಿದ್ದೀರಿ. ಅಗತ್ಯ ಇದ್ದಾಗ ಮಾತನಾಡಿ. ಆದರೆ, ನಿಮಗೆ ಚೌಕಟ್ಟು ಹಾಕಿಕೊಳ್ಳಿ’ ಎಂದು ಭವ್ಯಾ ಗೌಡ ಅವರಿಗೆ ಸುದೀಪ್ ಅವರು ಕಿವಿಮಾತು ಹೇಳಿದ್ದಾರೆ.

‘ತುಂಬಾ ಕಷ್ಟಪಟ್ಟು ಹೆಸರು ಮಾಡಿದ್ದೀರಿ. ಅಗತ್ಯ ಇದ್ದಾಗ ಮಾತನಾಡಿ. ಆದರೆ, ನಿಮಗೆ ಚೌಕಟ್ಟು ಹಾಕಿಕೊಳ್ಳಿ’ ಎಂದು ಭವ್ಯಾ ಗೌಡ ಅವರಿಗೆ ಸುದೀಪ್ ಅವರು ಕಿವಿಮಾತು ಹೇಳಿದ್ದಾರೆ.

3 / 5
‘ನನಗೆ ಹೇಗಿರಬೇಕು ಎಂದು ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಹೇಗೇಗೋ ಮಾಡಿಸುತ್ತಿದೆ. ಮೆಂಟಲಿ ಸ್ಟ್ರೆಸ್ ಎನಿಸುತ್ತಿದೆ. ನನಗೆ ಗೊಂದಲ ಹುಟ್ಟುತ್ತಿದೆ. ಹೇಗೆ ಮಾತನಾಡಬೇಕು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಭವ್ಯಾ ಗೌಡ.

‘ನನಗೆ ಹೇಗಿರಬೇಕು ಎಂದು ಗೊತ್ತಾಗುತ್ತಿಲ್ಲ. ಪರಿಸ್ಥಿತಿ ಹೇಗೇಗೋ ಮಾಡಿಸುತ್ತಿದೆ. ಮೆಂಟಲಿ ಸ್ಟ್ರೆಸ್ ಎನಿಸುತ್ತಿದೆ. ನನಗೆ ಗೊಂದಲ ಹುಟ್ಟುತ್ತಿದೆ. ಹೇಗೆ ಮಾತನಾಡಬೇಕು ಗೊತ್ತಾಗುತ್ತಿಲ್ಲ’ ಎಂದಿದ್ದಾರೆ ಭವ್ಯಾ ಗೌಡ.

4 / 5
‘ಲೆಕ್ಕಾಚಾರ ಮಾಡಿಕೊಂಡಾಗ ಎಲ್ಲವೂ ಸರಿ ಆಗುತ್ತಿತ್ತು. ಆದರೆ, ಈ ಬಾರಿ ಲೆಕ್ಕಾಚಾರ ಮಾಡದೆ ಆಡಿದ್ದಕ್ಕೆ ಈ ರೀತಿ ಆಗಿರೋದು ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ.

‘ಲೆಕ್ಕಾಚಾರ ಮಾಡಿಕೊಂಡಾಗ ಎಲ್ಲವೂ ಸರಿ ಆಗುತ್ತಿತ್ತು. ಆದರೆ, ಈ ಬಾರಿ ಲೆಕ್ಕಾಚಾರ ಮಾಡದೆ ಆಡಿದ್ದಕ್ಕೆ ಈ ರೀತಿ ಆಗಿರೋದು ಎಂದು ಭವ್ಯಾ ಗೌಡ ಅವರು ಹೇಳಿದ್ದಾರೆ.

5 / 5
Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ