AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಂ ಕಾಲ ಮೇಲೆ ಮಗುವಿನಂತೆ ಮಲಗಿ ಅತ್ತ ಭವ್ಯಾ ಗೌಡ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಹಾಗೂ ತ್ರಿವಿಕ್ರಂ ಅವರ ಬಾಂಡಿಂಗ್ ಹೆಚ್ಚುತ್ತಲೇ ಇದೆ. ಇಬ್ಬರ ಮಧ್ಯೆ ಒಳ್ಳೆಯ ಆಪ್ತತೆ ಬೆಳೆದಿದೆ. ಭವ್ಯಾ ಏನೇ ಆದರೂ ಹೋಗೋದು ತ್ರಿವಿಕ್ರಂ ಬಳಿ. ದುಃಖ ಇರಲಿ, ಸುಖ ಇರಲಿ ಅವರು ತ್ರಿವಿಕ್ರಂ ಜೊತೆ ಎಲ್ಲವನ್ನೂ ಶೇರ್ ಮಾಡಿಕೊಳ್ಳುತ್ತಾರೆ. ಈಗಲೂ ಅವರು ತ್ರಿವಿಕ್ರಂ ಕಾಲ ಮೇಲೆ ಮಲಗಿ ಅತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Dec 30, 2024 | 1:44 PM

Share
ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು ತಮ್ಮ ತಪ್ಪಿಲ್ಲ ಎಂದು ಹೇಳುವ ಪ್ರಯತ್ನ ಮಾಡಿದರು. ಆದರೆ, ಸುದೀಪ್ ಇದನ್ನು ಒಪ್ಪಿಲ್ಲ.

ಭವ್ಯಾ ಗೌಡ ಅವರು ಬಿಗ್ ಬಾಸ್ ಮನೆಯಲ್ಲಿ ದೊಡ್ಡ ಆರೋಪ ಹೊತ್ತಿದ್ದಾರೆ. ಮೊಸದ ಆಟ ಆಡಿ ಅವರು ಕ್ಯಾಪ್ಟನ್ ಆಗಿರುವ ಮಾತು ಕೇಳಿ ಬಂದಿದೆ. ಇದರಲ್ಲಿ ಅವರು ತಮ್ಮ ತಪ್ಪಿಲ್ಲ ಎಂದು ಹೇಳುವ ಪ್ರಯತ್ನ ಮಾಡಿದರು. ಆದರೆ, ಸುದೀಪ್ ಇದನ್ನು ಒಪ್ಪಿಲ್ಲ.

1 / 5
ಸುದೀಪ್ ಅವರು ಭವ್ಯಾ ಗೌಡ ಅವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ‘ನೀವು ಗೊತ್ತಿದ್ದೂ ಮಾಡಿದ ತಪ್ಪು ಇದು’ ಎಂದು ನೇರವಾಗಿ ಹೇಳಿದರು. ಈ ವಿಚಾರ ಭವ್ಯಾಗೆ ಸಾಕಷ್ಟು ನೋವು ತಂದಿದೆ. ಅವರು ಎಪಿಸೋಡ್ ಮುಗಿದ ಬಳಿಕ ಕಣ್ಣೀರು ಹಾಕಿದ್ದಾರೆ.

ಸುದೀಪ್ ಅವರು ಭವ್ಯಾ ಗೌಡ ಅವರಿಗೆ ಸರಿಯಾಗಿ ಕ್ಲಾಸ್ ತೆಗೆದುಕೊಂಡರು. ‘ನೀವು ಗೊತ್ತಿದ್ದೂ ಮಾಡಿದ ತಪ್ಪು ಇದು’ ಎಂದು ನೇರವಾಗಿ ಹೇಳಿದರು. ಈ ವಿಚಾರ ಭವ್ಯಾಗೆ ಸಾಕಷ್ಟು ನೋವು ತಂದಿದೆ. ಅವರು ಎಪಿಸೋಡ್ ಮುಗಿದ ಬಳಿಕ ಕಣ್ಣೀರು ಹಾಕಿದ್ದಾರೆ.

2 / 5
ಭವ್ಯಾ ಏನೇ ಆದರೂ ಹೋಗೋದು ತ್ರಿವಿಕ್ರಂ ಬಳಿ. ದುಃಖ ಇರಲಿ, ಸುಖ ಇರಲಿ ಅವರು ತ್ರಿವಿಕ್ರಂ ಜೊತೆ ಎಲ್ಲವನ್ನೂ ಶೇರ್ ಮಾಡಿಕೊಳ್ಳುತ್ತಾರೆ. ಎಪಿಸೋಡ್ ಮುಗಿದ ಬಳಿಕ ಅವರು ತ್ರಿವಿಕ್ರಂ ಜೊತೆ ಈ ವಿಚಾರವನ್ನು ಚರ್ಚೆ ಮಾಡಿದ್ದಾರೆ.

ಭವ್ಯಾ ಏನೇ ಆದರೂ ಹೋಗೋದು ತ್ರಿವಿಕ್ರಂ ಬಳಿ. ದುಃಖ ಇರಲಿ, ಸುಖ ಇರಲಿ ಅವರು ತ್ರಿವಿಕ್ರಂ ಜೊತೆ ಎಲ್ಲವನ್ನೂ ಶೇರ್ ಮಾಡಿಕೊಳ್ಳುತ್ತಾರೆ. ಎಪಿಸೋಡ್ ಮುಗಿದ ಬಳಿಕ ಅವರು ತ್ರಿವಿಕ್ರಂ ಜೊತೆ ಈ ವಿಚಾರವನ್ನು ಚರ್ಚೆ ಮಾಡಿದ್ದಾರೆ.

3 / 5
ತ್ರಿವಿಕ್ರಂ ಎದುರು ಭವ್ಯಾ ಕಣ್ಣೀರು ಹಾಕಿದರು. ಆ ಬಳಿಕ ತೊಡೆಯ ಮೇಲೆ ಮಲಗಿ ಮಗುವಿನಂತೆ ಕಣ್ಣೀರು ಹಾಕಿದರು. ಈ ವೇಳೆ ತ್ರಿವಿಕ್ರಂ ಅವರು ಭವ್ಯಾನ ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಆದರೆ, ಭವ್ಯಾಗೆ ಸಮಾಧಾನ ಆಗಲೇ ಇಲ್ಲ.

ತ್ರಿವಿಕ್ರಂ ಎದುರು ಭವ್ಯಾ ಕಣ್ಣೀರು ಹಾಕಿದರು. ಆ ಬಳಿಕ ತೊಡೆಯ ಮೇಲೆ ಮಲಗಿ ಮಗುವಿನಂತೆ ಕಣ್ಣೀರು ಹಾಕಿದರು. ಈ ವೇಳೆ ತ್ರಿವಿಕ್ರಂ ಅವರು ಭವ್ಯಾನ ಸಮಾಧಾನ ಮಾಡುವ ಪ್ರಯತ್ನ ಮಾಡಿದರು. ಆದರೆ, ಭವ್ಯಾಗೆ ಸಮಾಧಾನ ಆಗಲೇ ಇಲ್ಲ.

4 / 5
‘ನನ್ನನ್ನು ಎಲ್ಲರೂ ಇನ್ನು ಬೇರೆಯದೇ ರೀತಿ ನೋಡ್ತಾರೆ’ ಎಂದು ತ್ರಿವಿಕ್ರಂ ಬಳಿ ಭವ್ಯಾ ಅವರು ಹೇಳಿದರು. ಆಗ ತ್ರಿವಿಕ್ರಂ ಅವರು ಭವ್ಯಾಗೆ ಸಮಾಧಾನ ಹೇಳಿದರು. ‘ಎಲ್ಲರೂ ತಪ್ಪು ಮಾಡುತ್ತಾರೆ. ನೀನು ತಪ್ಪು ಮಾಡಿದ್ದೀಯಾ ಅಷ್ಟೇ’ ಎಂದರು.

‘ನನ್ನನ್ನು ಎಲ್ಲರೂ ಇನ್ನು ಬೇರೆಯದೇ ರೀತಿ ನೋಡ್ತಾರೆ’ ಎಂದು ತ್ರಿವಿಕ್ರಂ ಬಳಿ ಭವ್ಯಾ ಅವರು ಹೇಳಿದರು. ಆಗ ತ್ರಿವಿಕ್ರಂ ಅವರು ಭವ್ಯಾಗೆ ಸಮಾಧಾನ ಹೇಳಿದರು. ‘ಎಲ್ಲರೂ ತಪ್ಪು ಮಾಡುತ್ತಾರೆ. ನೀನು ತಪ್ಪು ಮಾಡಿದ್ದೀಯಾ ಅಷ್ಟೇ’ ಎಂದರು.

5 / 5

Published On - 11:01 am, Mon, 30 December 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ