Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavya Gowda: ಭವ್ಯಾಗೆ ಸುತ್ತಿಬಂತು ಕರ್ಮ; ಮಾಡಿದ್ದುಣ್ಣೋ ಮಹರಾಯ

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇತ್ತು. ಅವರು ಕೂಡ ನಿಯಮ ಮೀರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 20, 2024 | 7:40 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

1 / 5
ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

2 / 5
ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

3 / 5
ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

4 / 5
ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

5 / 5
Follow us
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
Video: ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾ ನೋಡುವಾಗ ಫ್ಯಾನ್ಸ್ ಹೊಡೆದಾಟ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
ಜಾತಿಗಣತಿ ವರದಿ ಜಾರಿ ವಿಚಾರ: ಸ್ವಪಕ್ಷದ ವಿರುದ್ಧ ಶಾಮನೂರು ವಾಗ್ದಾಳಿ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ