AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhavya Gowda: ಭವ್ಯಾಗೆ ಸುತ್ತಿಬಂತು ಕರ್ಮ; ಮಾಡಿದ್ದುಣ್ಣೋ ಮಹರಾಯ

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇತ್ತು. ಅವರು ಕೂಡ ನಿಯಮ ಮೀರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 20, 2024 | 7:40 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

1 / 5
ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

2 / 5
ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

3 / 5
ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

4 / 5
ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ