Bhavya Gowda: ಭವ್ಯಾಗೆ ಸುತ್ತಿಬಂತು ಕರ್ಮ; ಮಾಡಿದ್ದುಣ್ಣೋ ಮಹರಾಯ

Updated on: Nov 20, 2024 | 7:40 AM

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇತ್ತು. ಅವರು ಕೂಡ ನಿಯಮ ಮೀರಿದ್ದಾರೆ.

1 / 5
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಉತ್ತಮ ಆಟ ಪ್ರದರ್ಶನ ನೀಡುತ್ತಿದ್ದಾರೆ. ಅವರು ಈ ವಾರದ ಕ್ಯಾಪ್ಟನ್ ಆಗಿಯೂ ಆಯ್ಕೆ ಆಗಿದ್ದಾರೆ. ಈಗ ಅವರಿಗೆ ಕರ್ಮ ಸುತ್ತಿಕೊಂಡಿದೆ. ಮಾಡಿದ ತಪ್ಪಿಗೆ ಅವರು ಶಿಕ್ಷೆ ಅನುಭವಿಸಿದ್ದಾರೆ.

2 / 5
ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

ದೊಡ್ಮನೆಯಲ್ಲಿ ಕ್ಯಾಪ್ಟನ್ ಆದವರು ಎಲ್ಲಾ ನಿಯಮಗಳು ಪಾಲನೆ ಆಗುವಂತೆ ನೋಡಿಕೊಳ್ಳಬೇಕು. ಒಂದೊಮ್ಮೆ ಯಾರಾದರೂ ನಿಯಮ ಮೀರಿದರೆ ಅವರಿಗೆ ಶಿಕ್ಷೆ ಕೊಡುವ ಅಧಿಕಾರ ಕ್ಯಾಪ್ಟನ್​ಗೆ ಇರುತ್ತದೆ. ಈ ವಾರ ಭವ್ಯಾಗೆ ಆ ವಿಶೇಷ ಅಧಿಕಾರ ಇದೆ.

3 / 5
ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

ರಜತ್ ಅವರು ದೊಡ್ಮನೆಗೆ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಅವರು ಮೊದಲ ದಿನವೇ ಎಡವಿದ್ದಾರೆ. ಅವರು ಮೈಕ್ ಹಾಕೋದನ್ನು ಮರೆತಿದ್ದರು. ಈ ಕಾರಣಕ್ಕೆ ಭವ್ಯಾ ಶಿಕ್ಷೆ ನೀಡಿದರು. ಮಾಡಿದ ತಪ್ಪಿಗೆ ದೇವರ ಕೋಣೆ ಎದರು ನಿಂತು 10 ಉಟಾಬಸ್ ತೆಗೆದಿದ್ದರು.

4 / 5
ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

ಈಗ ಕ್ಯಾಪ್ಟನ್ ಆಗಿ ಭವ್ಯಾ ಅವರೇ ಮೈಕ್ ಹಾಕುವುದನ್ನು ಮರೆತಿದ್ದಾರೆ. ಇದನ್ನು ಬಿಗ್ ಬಾಸ್ ಘೋಷಣೆ ಮಾಡಿದ್ದಾರೆ. ‘ಭವ್ಯಾ ನಿಮ್ಮ ಮೈಕ್​ನ ಧರಿಸಿ’ ಎಂದರು ಬಿಗ್ ಬಾಸ್. ಈ ವಿಚಾರ ಕೇಳುತ್ತಿದ್ದಂತೆ ಇಡೀ ಮನೆಯವರ ಕಿವಿ ನೆಟ್ಟಗಾಗಿದೆ.

5 / 5
ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಭವ್ಯಾ ಗೌಡ ಅವರನ್ನು ದೇವರ ಮನೆಯ ಎದುರು ಕರೆಸಿ 10 ಉಟಾಬಸ್ ತೆಗೆಸಲಾಗಿದೆ. ‘ಕರ್ಮ ಯಾರನ್ನೂ ಬಿಡುವುದಿಲ್ಲ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us