AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್​ನಿಂದ ಕೂದಲೆಳೆ ಅಂತರದಲ್ಲಿ ಭವ್ಯಾ ಗೌಡ ಮಿಸ್; ತಪ್ಪೇನು ಎಂದು ತಿಳಿಯದೆ ಅತ್ತ ನಟಿ

ಭವ್ಯಾ ಗೌಡ ಅವರು ತಮಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಬೀಗುತ್ತಿದ್ದಾರೆ. ಆದರೆ, ಇದು ಕೆಲಸ ಮಾಡಲ್ಲ ಎಂದು ಸುದೀಪ್ ಅವರು ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಭವ್ಯಾ ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ. ಕೊನೆಯಲ್ಲಿ ಉಳಿದುಕೊಂಡ ಇಬ್ಬರ ಪೈಕಿ ಭವ್ಯಾ ಗೌಡ ಕೂಡ ಇದ್ದರು. ಅವರು ಡೇಂಜರ್​ಜೋನ್​ಗೆ ಬರುತ್ತಿರೋದು ಎರಡನೇ ಬಾರಿ.

ರಾಜೇಶ್ ದುಗ್ಗುಮನೆ
|

Updated on: Dec 16, 2024 | 9:40 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಈ ವಾರ ಬಚಾವ್ ಆಗಿದ್ದಾರೆ. ಕೊನೆಯ ಹಂತದಲ್ಲಿ ಶಿಶಿರ್ ಹಾಗೂ ಭವ್ಯಾ ಇದ್ದರು. ಈ ಪೈಕಿ ಭವ್ಯಾ ಸೇವ್ ಆಗಿದ್ದಾರೆ. ಆ ಬಳಿಕ ಅವರು ಗಳಗಳನೆ ಅತ್ತಿದ್ದಾರೆ. ಸುದೀಪ್ ಹೇಳಿದ ಮಾತು ಅವರಿಗೆ ಚುಚ್ಚಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭವ್ಯಾ ಗೌಡ ಅವರು ಈ ವಾರ ಬಚಾವ್ ಆಗಿದ್ದಾರೆ. ಕೊನೆಯ ಹಂತದಲ್ಲಿ ಶಿಶಿರ್ ಹಾಗೂ ಭವ್ಯಾ ಇದ್ದರು. ಈ ಪೈಕಿ ಭವ್ಯಾ ಸೇವ್ ಆಗಿದ್ದಾರೆ. ಆ ಬಳಿಕ ಅವರು ಗಳಗಳನೆ ಅತ್ತಿದ್ದಾರೆ. ಸುದೀಪ್ ಹೇಳಿದ ಮಾತು ಅವರಿಗೆ ಚುಚ್ಚಿದೆ.

1 / 5
ಭವ್ಯಾ ಗೌಡ ಅವರು ತಮಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಬೀಗುತ್ತಿದ್ದಾರೆ. ಆದರೆ, ಇದು ಕೆಲಸ ಮಾಡಲ್ಲ ಎಂದು ಸುದೀಪ್ ಅವರು ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಭವ್ಯಾ ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ.

ಭವ್ಯಾ ಗೌಡ ಅವರು ತಮಗೆ ದೊಡ್ಡ ಅಭಿಮಾನಿ ಬಳಗ ಇದೆ ಎಂದು ಬೀಗುತ್ತಿದ್ದಾರೆ. ಆದರೆ, ಇದು ಕೆಲಸ ಮಾಡಲ್ಲ ಎಂದು ಸುದೀಪ್ ಅವರು ಈ ಮೊದಲೇ ಎಚ್ಚರಿಕೆ ನೀಡಿದ್ದರು. ಆದರೆ, ಭವ್ಯಾ ಈ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಂಡಿಲ್ಲ.

2 / 5
ಭವ್ಯಾ ಗೌಡ ಅವರು ಈ ಬಾರಿಯೂ ಡೇಂಜರ್​ಜೋನ್​ನಲ್ಲಿ ಇದ್ದರು. ಕೊನೆಯಲ್ಲಿ ಉಳಿದುಕೊಂಡ ಇಬ್ಬರ ಪೈಕಿ ಭವ್ಯಾ ಗೌಡ ಕೂಡ ಇದ್ದರು. ಅವರು ಡೇಂಜರ್​ಜೋನ್​ಗೆ ಬರುತ್ತಿರೋದು ಎರಡನೇ ಬಾರಿ. ಈ ಬಗ್ಗೆ ಸುದೀಪ್ ಕಿವಿ ಮಾತು ಹೇಳಿದ್ದಾರೆ.

ಭವ್ಯಾ ಗೌಡ ಅವರು ಈ ಬಾರಿಯೂ ಡೇಂಜರ್​ಜೋನ್​ನಲ್ಲಿ ಇದ್ದರು. ಕೊನೆಯಲ್ಲಿ ಉಳಿದುಕೊಂಡ ಇಬ್ಬರ ಪೈಕಿ ಭವ್ಯಾ ಗೌಡ ಕೂಡ ಇದ್ದರು. ಅವರು ಡೇಂಜರ್​ಜೋನ್​ಗೆ ಬರುತ್ತಿರೋದು ಎರಡನೇ ಬಾರಿ. ಈ ಬಗ್ಗೆ ಸುದೀಪ್ ಕಿವಿ ಮಾತು ಹೇಳಿದ್ದಾರೆ.

3 / 5
‘ನಿಮಗೆ ಎಬಿಲಿಟಿ ಇದೆ. ಛಲ ಇದೆ. ಆದರೆ, ಈ ರೀತಿ ಪದೇ ಪದೇ ಕೊನೆಯಲ್ಲಿ ನಿಲ್ಲೋದು ಉತ್ತಮವಲ್ಲ’ ಎಂದು ಸುದೀಪ್ ಅವರು ಭವ್ಯಾ ಗೌಡ ಅವರಿಗೆ ಕಿವಿಮಾತು ಹೇಳಿದ್ದಾರೆ. ಇದನ್ನು ಕೇಳಿ ಅವರ ಟೆನ್ಷನ್ ಹೆಚ್ಚಿದೆ.

‘ನಿಮಗೆ ಎಬಿಲಿಟಿ ಇದೆ. ಛಲ ಇದೆ. ಆದರೆ, ಈ ರೀತಿ ಪದೇ ಪದೇ ಕೊನೆಯಲ್ಲಿ ನಿಲ್ಲೋದು ಉತ್ತಮವಲ್ಲ’ ಎಂದು ಸುದೀಪ್ ಅವರು ಭವ್ಯಾ ಗೌಡ ಅವರಿಗೆ ಕಿವಿಮಾತು ಹೇಳಿದ್ದಾರೆ. ಇದನ್ನು ಕೇಳಿ ಅವರ ಟೆನ್ಷನ್ ಹೆಚ್ಚಿದೆ.

4 / 5
ಭವ್ಯಾಗೆ ಸೇವ್ ಆದೆ ಎಂಬುದಕ್ಕಿಂತ ಎಲಿಮಿನೇಷನ್ ಹಂತಕ್ಕೆ ಹೋಗಿ ಮತ್ತೆ ಸೇವ್ ಆಗುತ್ತಿದ್ದೇನೆ ಎನ್ನುವುದೇ ಅತಿಯಾಗಿ ಕಾಡಿದೆ. ತಮ್ಮ ಆಟ ಎಲ್ಲಿ ಕಳಪೆ ಆಗುತ್ತಿದೆ ಎಂಬ ವಿಚಾರ ಅವರಿಗೆ ತಿಳಿಯುತ್ತಿಲ್ಲ. ಪ್ರತಿ ಹಂತದಲ್ಲಿ ಅವರು ತ್ರಿವಿಕ್ರಂ ಜೊತೆ ಹೆಚ್ಚು ಆಪ್ತವಾಗಿರುವುದೇ ಸಮಸ್ಯೆ ಆಗುತ್ತಿದೆ.

ಭವ್ಯಾಗೆ ಸೇವ್ ಆದೆ ಎಂಬುದಕ್ಕಿಂತ ಎಲಿಮಿನೇಷನ್ ಹಂತಕ್ಕೆ ಹೋಗಿ ಮತ್ತೆ ಸೇವ್ ಆಗುತ್ತಿದ್ದೇನೆ ಎನ್ನುವುದೇ ಅತಿಯಾಗಿ ಕಾಡಿದೆ. ತಮ್ಮ ಆಟ ಎಲ್ಲಿ ಕಳಪೆ ಆಗುತ್ತಿದೆ ಎಂಬ ವಿಚಾರ ಅವರಿಗೆ ತಿಳಿಯುತ್ತಿಲ್ಲ. ಪ್ರತಿ ಹಂತದಲ್ಲಿ ಅವರು ತ್ರಿವಿಕ್ರಂ ಜೊತೆ ಹೆಚ್ಚು ಆಪ್ತವಾಗಿರುವುದೇ ಸಮಸ್ಯೆ ಆಗುತ್ತಿದೆ.

5 / 5
Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು