AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಪ್ರೀತಿ ನೋಡಿ ಅವರಿಗೆ ಖುಷಿಯಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 11, 2025 | 2:47 PM

Share
ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

2 / 5
ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

3 / 5
 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

4 / 5
ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

5 / 5
Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ