AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಪ್ರೀತಿ ನೋಡಿ ಅವರಿಗೆ ಖುಷಿಯಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 11, 2025 | 2:47 PM

Share
ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

2 / 5
ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

3 / 5
 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

4 / 5
ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

5 / 5
Follow Us
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ