AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಪ್ರೀತಿ ನೋಡಿ ಅವರಿಗೆ ಖುಷಿಯಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 11, 2025 | 2:47 PM

Share
ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

2 / 5
ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

3 / 5
 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

4 / 5
ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

5 / 5
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ