AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರ ಪ್ರೀತಿ ನೋಡಿ ಅಚ್ಚರಿಗೊಂಡ ಭವ್ಯಾ ಗೌಡ; ಭಾವುಕ ಪೋಸ್ಟ್

ನಟಿ ಭವ್ಯಾ ಗೌಡ ಅವರು ಈಗ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು, ‘ಕರ್ಣ’ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ನಿಧಿ ಹೆಸರಿನ ಪಾತ್ರ ಮಾಡಿದ್ದು, ಎಲ್ಲರಿಂದ ಮೆಚ್ಚುಗೆ ಪಡೆಯುತ್ತಿದೆ. ಅವರ ಪಾತ್ರವನ್ನು ಜನರು ಕೊಂಡಾಡುತ್ತಿದ್ದಾರೆ. ಈ ಪ್ರೀತಿ ನೋಡಿ ಅವರಿಗೆ ಖುಷಿಯಾಗಿದೆ.

ರಾಜೇಶ್ ದುಗ್ಗುಮನೆ
|

Updated on: Jul 11, 2025 | 2:47 PM

Share
ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

ಭವ್ಯಾ ಗೌಡ ಅವರು ‘ಕರ್ಣ’ ಧಾರಾವಾಹಿಯಲ್ಲಿ ಭವ್ಯಾ ಗೌಡ ಅವರು ನಿಧಿಯಾಗಿ ಕಾಣಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ಅವರದ್ದು ವೈದ್ಯ ವೃತ್ತಿ ಕಲಿಯುತ್ತಿರುವ ವಿದ್ಯಾರ್ಥಿನಿ ಪಾತ್ರ. ಈ ಪಾತ್ರಕ್ಕೆ ಜನರಿಂದ ಮೆಚ್ಚುಗೆ ಸಿಕ್ಕಿದೆ. ಜನರ ಪ್ರೀತಿ ನೋಡಿ ಅವರು ಭಾವುಕರಾಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿ ಸೆಟ್​​ನ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಭವ್ಯಾ ಅವರು ಡಾಕ್ಟರ್​ ಲುಕ್​ನಲ್ಲಿ ಇದ್ದಾರೆ. ರೋಗಿಗೆ ಇಂಜೆಕ್ಷನ್ ಕೊಡಲು ಅವರು ರೆಡಿ ಆಗುತ್ತಿರುವ ರೀತಿಯಲ್ಲಿ ಲುಕ್ ಇದೆ.

2 / 5
ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಭವ್ಯಾ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ‘ನೀವೆಲ್ಲರೂ ಮೆಚ್ಚಿರುವ ನಿಧಿ ಕಡೆಯಿಂದ ಒಂದು..’ ಎಂದು ಬರೆದು ಹಾರ್ಟ್ ಮಾರ್ಕ್ ಹಾಕಿದ್ದಾರೆ.  ಈ ಮೂಲಕ ಪ್ರೀತಿ ಕೊಟ್ಟ ಫ್ಯಾನ್ಸ್​ಗೆ ತಿರುಗಿ ಪ್ರೀತಿಯನ್ನೇ ನೀಡಿದ್ದಾರೆ.

3 / 5
 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

 ಭವ್ಯಾ ಗೌಡ ಅವರು ಈ ಬಾರಿ ಬಿಗ್ ಬಾಸ್​ನಲ್ಲಿ ಭಾಗವಹಿಸಿದ್ದರು. ಈ ಒಪ್ಪಂದ ಮುಗಿಯುವ ಮೊದಲೇ ಅವರು ‘ಕರ್ಣ’ ಧಾರಾವಾಹಿ ಮಾಡಿದ್ದರು. ಧಾರಾವಾಹಿ ಪ್ರಸಾರದ ವೇಳೆ ಈ ಒಪ್ಪಂದಿಂದ ಸಮಸ್ಯೆ ಆಯಿತು. ಈಗ ಒಪ್ಪಂದದ ಅವಧಿ ಪೂರ್ಣಗೊಂಡಿದೆ.

4 / 5
ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

ಭವ್ಯಾ ಗೌಡ ಅವರು ಈ ಮೊದಲು ಕಲರ್ಸ್ ಕನ್ನಡದ ‘ಗೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿ ಎಲ್ಲರ ಜನಮನ್ನಣೆ ಪಡೆದಿತ್ತು. ಇದರಲ್ಲಿ ಅವರು ಆ್ಯಕ್ಷನ್​ ಮೆರೆದು ಗಮನ ಸೆಳೆದಿದ್ದರು. ಈಗ ಅವರಿಗೆ ‘ಕರ್ಣ’ದಿಂದ ಮೆಚ್ಚುಗೆ ಸಿಕ್ಕಿದೆ. 

5 / 5
Follow Us
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ