AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ