AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ