AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ