AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್