AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪವನ್​ ಕಲ್ಯಾಣ್​ ಕಟೌಟ್​ಗೆ ಹಾಲಿನ​ ಅಭಿಷೇಕ ಮಾಡಿದ ಲೇಡಿ ಫ್ಯಾನ್​; ‘ಭೀಮ್ಲಾ ನಾಯಕ್​’ ಅದ್ದೂರಿ ರಿಲೀಸ್​

ಪವನ್​ ಕಲ್ಯಾಣ್ ಮತ್ತು ರಾಣಾ ದಗ್ಗುಬಾಟಿ ನಟನೆಯ ‘ಭೀಮ್ಲಾ ನಾಯಕ್​’ ಸಿನಿಮಾ ಅದ್ದೂರಿಯಾಗಿ ಬಿಡುಗಡೆ ಆಗಿದೆ. ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಓಪನಿಂಗ್​ ನೀಡಿದ್ದಾರೆ.

TV9 Web
| Edited By: |

Updated on: Feb 25, 2022 | 3:53 PM

Share
ಪವನ್​ ಕಲ್ಯಾಣ್​ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಇಂದು (ಫೆ.25) ‘ಭೀಮ್ಲಾ ನಾಯಕ್​’ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಂಭ್ರಮಿಸಿದ್ದಾರೆ. ಚಿತ್ರಮಂದಿರದ ಎದುರು ಹಬ್ಬದ ವಾತಾವರಣ ನಿರ್ಮಾಣ ಆಗಿದೆ.

Bheemla Nayak hero Pawan Kalyan’s lady fans pour milk on Power Star cutout

1 / 5
ನೆಚ್ಚಿನ ಹೀರೋಗಳ ಕಟೌಟ್​ಗೆ ಅಭಿಮಾನಿಗಳು ಹಾರ ಹಾಕುವುದು, ಹಾಲಿನ ಅಭಿಷೇಕ ಮಾಡುವುದು, ಸ್ಟಾರ್​ ಕಟ್ಟುವುದು ಸಹಜ. ಈ ನಡುವೆ ಪವನ್​ ಕಲ್ಯಾಣ್​ ಅವರ ಮಹಿಳಾಭಿಮಾನಿಯೊಬ್ಬರು ಹಾಲಿನ ಅಭಿಷೇಕ್​ ಮಾಡಿ ಸುದ್ದಿ ಆಗಿದ್ದಾರೆ.

Bheemla Nayak hero Pawan Kalyan’s lady fans pour milk on Power Star cutout

2 / 5
ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

ಚಿತ್ರಮಂದಿರದ ಮುಂಭಾಗ ಪವನ್​ ಕಲ್ಯಾಣ್​ ಅವರ ಬೃಹತ್​ ಕಟೌಟ್​ ನಿಲ್ಲಿಸಲಾಗಿದೆ. ಕಟ್ಟಡದ ಮೇಲೆ ಹತ್ತಿರುವ ಮಹಿಳಾಭಿಮಾನಿಯು ಹಾಲಿನ ಅಭಿಷೇಕ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಮತ್ತು ಫೋಟೋಗಳು ವೈರಲ್​ ಆಗುತ್ತಿವೆ.

3 / 5
ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

ಪವನ್​ ಕಲ್ಯಾಣ್​ ಅವರ ಈ ಮಹಿಳಾಭಿಮಾನಿ ಹಾಲಿನ ಅಭಿಷೇಕ್​ ಮಾಡುತ್ತಿರುವಾಗ ಇನ್ನುಳಿದವರು ಹುರಿದುಂಬಿಸಿದ್ದಾರೆ. ನೆಚ್ಚಿನ ಹೀರೋಗೆ ಜೈಕಾರ ಹಾಕಿದ್ದಾರೆ. ಚಿತ್ರಮಂದಿರದ ಎದುರು ಶಿಳ್ಳೆ ಹಾಕಿ ಸಂಭ್ರಮಿಸಿದ್ದಾರೆ.

4 / 5
ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಲಯಾಳಂನ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ರಿಮೇಕ್​ ಆಗಿ ‘ಭೀಮ್ಲಾ ನಾಯಕ್​’ ಮೂಡಿಬಂದಿದೆ. ಈ ಚಿತ್ರಕ್ಕೆ ಸಾಗರ್​ ಕೆ. ಚಂದ್ರ ನಿರ್ದೇಶನ ಮಾಡಿದ್ದಾರೆ. ಎಸ್​. ಥಮನ್​ ಅವರ ಸಂಗೀತಕ್ಕೆ ಸಿನಿಪ್ರಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

5 / 5
Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್