AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರ ಆಕ್ರೋಶಕ್ಕೆ ಕಾರಣವಾಯ್ತು ‘ಭೀಮ್ಲಾ ನಾಯಕ್​’ ಟ್ರೇಲರ್​​; ಇದಕ್ಕಿದೆ ಕಾರಣ

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

TV9 Web
| Edited By: |

Updated on: Feb 23, 2022 | 6:00 AM

Share
‘ಭೀಮ್ಲಾ ನಾಯಕ್‘ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟಿದೆ. ಅಭಿಮಾನಿಗಳ ಕುತೂಹಲ ತಣಿಸುವ ನಿಟ್ಟಿನಲ್ಲಿ ‘ಭೀಮ್ಲಾ ನಾಯಕ್​’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೇಲರ್​ ನೋಡಿ ಒಂದು ವರ್ಗ ಸಂತಸ ವ್ಯಕ್ತಪಡಿಸಿದೆ. ಆದರೆ, ಇನ್ನೂ ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

‘ಭೀಮ್ಲಾ ನಾಯಕ್‘ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟಿದೆ. ಅಭಿಮಾನಿಗಳ ಕುತೂಹಲ ತಣಿಸುವ ನಿಟ್ಟಿನಲ್ಲಿ ‘ಭೀಮ್ಲಾ ನಾಯಕ್​’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೇಲರ್​ ನೋಡಿ ಒಂದು ವರ್ಗ ಸಂತಸ ವ್ಯಕ್ತಪಡಿಸಿದೆ. ಆದರೆ, ಇನ್ನೂ ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

1 / 5
ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

2 / 5
ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಎರಡೂ ಪಾತ್ರವನ್ನು ಸರಿಯಾಗಿ ತೋರಿಸಲಾಗಿತ್ತು. ಆದರೆ, ಈ ಚಿತ್ರದಲ್ಲಿ ಹಾಗಾಗಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.

ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಎರಡೂ ಪಾತ್ರವನ್ನು ಸರಿಯಾಗಿ ತೋರಿಸಲಾಗಿತ್ತು. ಆದರೆ, ಈ ಚಿತ್ರದಲ್ಲಿ ಹಾಗಾಗಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.

3 / 5
‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಪವನ್​ ಕಲ್ಯಾಣ್​ ಅವರನ್ನು ಹೈಲೈಟ್​ ಮಾಡಲಾಗಿದೆ. ಆದರೆ, ರಾನಾ ಪಾತ್ರಕ್ಕೆ ಅಷ್ಟಾಗಿ ಒತ್ತು ಕೊಟ್ಟಿಲ್ಲ ಎನ್ನುವ ಆರೋಪ ಸಿನಿಪ್ರಿಯರ ವಲಯದಿಂದ ಬರುತ್ತಿದೆ. ಮೂಲ ಸಿನಿಮಾ ಇಷ್ಟಪಟ್ಟವರು, ಈ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಪವನ್​ ಕಲ್ಯಾಣ್​ ಅವರನ್ನು ಹೈಲೈಟ್​ ಮಾಡಲಾಗಿದೆ. ಆದರೆ, ರಾನಾ ಪಾತ್ರಕ್ಕೆ ಅಷ್ಟಾಗಿ ಒತ್ತು ಕೊಟ್ಟಿಲ್ಲ ಎನ್ನುವ ಆರೋಪ ಸಿನಿಪ್ರಿಯರ ವಲಯದಿಂದ ಬರುತ್ತಿದೆ. ಮೂಲ ಸಿನಿಮಾ ಇಷ್ಟಪಟ್ಟವರು, ಈ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

4 / 5
ರಾನಾ ಅಭಿಮಾನಿಗಳೂ ಕೂಡ ಈ ಬಗ್ಗೆ ಕೊಂಚ ಅಪ್ಸೆಟ್​ ಆಗಿದ್ದಾರೆ. ಪವನ್​ ಕಲ್ಯಾಣ್​ಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ, ನಮ್ಮ ಹೀರೋನ ನಿರ್ಲಕ್ಷಿಸಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಾನಾ ಅಭಿಮಾನಿಗಳೂ ಕೂಡ ಈ ಬಗ್ಗೆ ಕೊಂಚ ಅಪ್ಸೆಟ್​ ಆಗಿದ್ದಾರೆ. ಪವನ್​ ಕಲ್ಯಾಣ್​ಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ, ನಮ್ಮ ಹೀರೋನ ನಿರ್ಲಕ್ಷಿಸಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್