AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವರ ಆಕ್ರೋಶಕ್ಕೆ ಕಾರಣವಾಯ್ತು ‘ಭೀಮ್ಲಾ ನಾಯಕ್​’ ಟ್ರೇಲರ್​​; ಇದಕ್ಕಿದೆ ಕಾರಣ

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

TV9 Web
| Edited By: |

Updated on: Feb 23, 2022 | 6:00 AM

Share
‘ಭೀಮ್ಲಾ ನಾಯಕ್‘ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟಿದೆ. ಅಭಿಮಾನಿಗಳ ಕುತೂಹಲ ತಣಿಸುವ ನಿಟ್ಟಿನಲ್ಲಿ ‘ಭೀಮ್ಲಾ ನಾಯಕ್​’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೇಲರ್​ ನೋಡಿ ಒಂದು ವರ್ಗ ಸಂತಸ ವ್ಯಕ್ತಪಡಿಸಿದೆ. ಆದರೆ, ಇನ್ನೂ ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

‘ಭೀಮ್ಲಾ ನಾಯಕ್‘ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹುಟ್ಟಿದೆ. ಅಭಿಮಾನಿಗಳ ಕುತೂಹಲ ತಣಿಸುವ ನಿಟ್ಟಿನಲ್ಲಿ ‘ಭೀಮ್ಲಾ ನಾಯಕ್​’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಈ ಟ್ರೇಲರ್​ ನೋಡಿ ಒಂದು ವರ್ಗ ಸಂತಸ ವ್ಯಕ್ತಪಡಿಸಿದೆ. ಆದರೆ, ಇನ್ನೂ ಕೆಲವರು ಚಿತ್ರದ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ.

1 / 5
ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

ಮಲಯಾಳಂನ ‘ಅಯ್ಯಪ್ಪನುಮ್​ ಕೋಶಿಯುಮ್​’ ಸಿನಿಮಾದ ರಿಮೇಕ್​ ‘ಭೀಮ್ಲಾ ನಾಯಕ್’. ಪೊಲೀಸ್​ ಹಾಗೂ ಮಾಜಿ ಸೈನಿಕನ ನಡುವೆ ನಡೆಯುವ ಅಹಂನ ಕಥೆ ಇದಾಗಿದೆ. ಈ ಸಿನಿಮಾ ಮಲಯಾಳಂನಲ್ಲಿ ಮೆಚ್ಚುಗೆ ಪಡೆದುಕೊಂಡಿತ್ತು.

2 / 5
ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಎರಡೂ ಪಾತ್ರವನ್ನು ಸರಿಯಾಗಿ ತೋರಿಸಲಾಗಿತ್ತು. ಆದರೆ, ಈ ಚಿತ್ರದಲ್ಲಿ ಹಾಗಾಗಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.

ಪೃಥ್ವಿರಾಜ್​ ಹಾಗೂ ಬಿಜು ಮೆನನ್​ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಪೃಥ್ವಿರಾಜ್​ ಪಾತ್ರವನ್ನು ರಾಣಾ ದಗ್ಗುಬಾಟಿ ಹಾಗೂ ಬಿಜು ಮಾಡಿದ್ದ ಪಾತ್ರವನ್ನು ಪವನ್​ ಕಲ್ಯಾಣ್​ ನಿರ್ವಹಿಸಿದ್ದಾರೆ. ಮಲಯಾಳಂ ಸಿನಿಮಾದಲ್ಲಿ ಎರಡೂ ಪಾತ್ರವನ್ನು ಸರಿಯಾಗಿ ತೋರಿಸಲಾಗಿತ್ತು. ಆದರೆ, ಈ ಚಿತ್ರದಲ್ಲಿ ಹಾಗಾಗಿಲ್ಲ ಎನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.

3 / 5
‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಪವನ್​ ಕಲ್ಯಾಣ್​ ಅವರನ್ನು ಹೈಲೈಟ್​ ಮಾಡಲಾಗಿದೆ. ಆದರೆ, ರಾನಾ ಪಾತ್ರಕ್ಕೆ ಅಷ್ಟಾಗಿ ಒತ್ತು ಕೊಟ್ಟಿಲ್ಲ ಎನ್ನುವ ಆರೋಪ ಸಿನಿಪ್ರಿಯರ ವಲಯದಿಂದ ಬರುತ್ತಿದೆ. ಮೂಲ ಸಿನಿಮಾ ಇಷ್ಟಪಟ್ಟವರು, ಈ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

‘ಭೀಮ್ಲಾ ನಾಯಕ್​’ ಚಿತ್ರದಲ್ಲಿ ಪವನ್​ ಕಲ್ಯಾಣ್​ ಅವರನ್ನು ಹೈಲೈಟ್​ ಮಾಡಲಾಗಿದೆ. ಆದರೆ, ರಾನಾ ಪಾತ್ರಕ್ಕೆ ಅಷ್ಟಾಗಿ ಒತ್ತು ಕೊಟ್ಟಿಲ್ಲ ಎನ್ನುವ ಆರೋಪ ಸಿನಿಪ್ರಿಯರ ವಲಯದಿಂದ ಬರುತ್ತಿದೆ. ಮೂಲ ಸಿನಿಮಾ ಇಷ್ಟಪಟ್ಟವರು, ಈ ಸಿನಿಮಾ ಬಗ್ಗೆ ಅಸಮಾಧಾನ ಹೊರಹಾಕುತ್ತಿದ್ದಾರೆ.

4 / 5
ರಾನಾ ಅಭಿಮಾನಿಗಳೂ ಕೂಡ ಈ ಬಗ್ಗೆ ಕೊಂಚ ಅಪ್ಸೆಟ್​ ಆಗಿದ್ದಾರೆ. ಪವನ್​ ಕಲ್ಯಾಣ್​ಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ, ನಮ್ಮ ಹೀರೋನ ನಿರ್ಲಕ್ಷಿಸಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ರಾನಾ ಅಭಿಮಾನಿಗಳೂ ಕೂಡ ಈ ಬಗ್ಗೆ ಕೊಂಚ ಅಪ್ಸೆಟ್​ ಆಗಿದ್ದಾರೆ. ಪವನ್​ ಕಲ್ಯಾಣ್​ಗೆ ಪ್ರಾಮುಖ್ಯತೆ ನೀಡಲಾಗಿದೆ. ಆದರೆ, ನಮ್ಮ ಹೀರೋನ ನಿರ್ಲಕ್ಷಿಸಿದ್ದೇಕೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.

5 / 5
Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು