AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜನಿ, ವೀರ್ ಡ್ಯಾಂಗಳಿಂದ ಭೀಮಾ ನದಿಗೆ ನೀರು ಬಿಡುಗಡೆ: ವಿಜಯಪುರದ ಚಡಚಣ, ಇಂಡಿ, ಆಲಮೇಲದಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾನದಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಇಂಡಿ ಆಲಮೇಲ ಹಾಗೂ ಸಿಂದಗಿ ತಾಲೂಕಿನ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

TV9 Web
| Edited By: |

Updated on: Aug 06, 2024 | 11:54 AM

Share
ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ  ಬ್ಯಾರೇಜ್ ಗಳು ಜಲಾವೃತಗೊಂಟಿವೆ.

ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ ಬ್ಯಾರೇಜ್ ಗಳು ಜಲಾವೃತಗೊಂಟಿವೆ.

1 / 5
ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ,  ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ, ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

2 / 5
ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

3 / 5
ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

4 / 5
ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

5 / 5
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ