ಉಜನಿ, ವೀರ್ ಡ್ಯಾಂಗಳಿಂದ ಭೀಮಾ ನದಿಗೆ ನೀರು ಬಿಡುಗಡೆ: ವಿಜಯಪುರದ ಚಡಚಣ, ಇಂಡಿ, ಆಲಮೇಲದಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾನದಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಇಂಡಿ ಆಲಮೇಲ ಹಾಗೂ ಸಿಂದಗಿ ತಾಲೂಕಿನ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

| Updated By: ಗಣಪತಿ ಶರ್ಮ

Updated on: Aug 06, 2024 | 11:54 AM

ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ  ಬ್ಯಾರೇಜ್ ಗಳು ಜಲಾವೃತಗೊಂಟಿವೆ.

ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ ಬ್ಯಾರೇಜ್ ಗಳು ಜಲಾವೃತಗೊಂಟಿವೆ.

1 / 5
ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ,  ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ, ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

2 / 5
ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

3 / 5
ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

4 / 5
ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

5 / 5
Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್