AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಜನಿ, ವೀರ್ ಡ್ಯಾಂಗಳಿಂದ ಭೀಮಾ ನದಿಗೆ ನೀರು ಬಿಡುಗಡೆ: ವಿಜಯಪುರದ ಚಡಚಣ, ಇಂಡಿ, ಆಲಮೇಲದಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿದ್ದು, ಉಜನಿ ಹಾಗೂ ವೀರ್ ಜಲಾಶಯಗಳಿಂದ ಭೀಮಾನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ಭೀಮಾನದಿಯಲ್ಲಿ ಪ್ರವಾಹದ ಆತಂಕ ಎದುರಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಇಂಡಿ ಆಲಮೇಲ ಹಾಗೂ ಸಿಂದಗಿ ತಾಲೂಕಿನ ಭಾಗದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

TV9 Web
| Edited By: |

Updated on: Aug 06, 2024 | 11:54 AM

Share
ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ  ಬ್ಯಾರೇಜ್ ಗಳು ಜಲಾವೃತಗೊಂಟಿವೆ.

ಭೀಮಾನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾದ ಕಾರಣ ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಮಾನಾಂತರದಲ್ಲಿರುವ 8 ಬಾಂದಾರ್ ಕಂ ಬ್ಯಾರೇಜ್​​ಗಳು ಮುಳುಗಡೆಯಾಗಿವೆ. ಕರ್ನಾಟಕದ ಗೋವಿಂದಪುರ-ಭಂಡಾರಕವಟೆ, ಉಮರಾಣಿ-ಲವಗಿ, ಚಣೆಗಾಂವ-ಬರೂರ, ಹಿಂಗಣಿ-ಆಳಗಿ ಬ್ಯಾರೇಜ್ ಗಳು ಜಲಾವೃತಗೊಂಟಿವೆ.

1 / 5
ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ,  ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದ ಹಿಳ್ಳಿ-ಗುಬ್ಬೇವಾಡ, ಔಜ-ಶಿರನಾಳ, ಚಿಂಚಪೂರ-ಧೂಳಖೇಡ, ಖಾನಾಪುರ-ಪಡನೂರ ಬ್ಯಾರೇಜ್​​​ಗಳು ಜಲಾವೃತಗೊಂಡಿವೆ.

2 / 5
ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

ಬ್ಯಾರೇಜ್​​​ಗಳ ಮೇಲೆ ಎರಡು ಅಡಿಗಿಂತ ಹೆಚ್ಚು ನೀರು ಹರಿಯುತ್ತಿದೆ. ಮಹಾರಾಷ್ಟ್ರ ಹಾಗೂ ಕರ್ನಾಟಕದ ಕೆಲ ಗ್ರಾಮಗಳ ಸಂಪರ್ಕ ಬಂದ್ ಆಗಿದೆ. ಎರಡೂ ಬದಿಗೆ ತೆರಳಲು ಸುತ್ತು ಹಾಕಿಕೊಂಡು ಹೋಗುವ ಅನಿವಾರ್ಯತೆ ಎದುರಾಗಿದೆ.

3 / 5
ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

ನದಿಯಲ್ಲಿ ನೀರು ಏರಿಕೆಯಾದ ಕಾರಣ, ರೈತರ ಜಮೀನಿಗೆ ನೀರೆತ್ತುವ ಪಂಪ್ ಸೆಟ್​​ಗಳು ನೀರಲ್ಲಿ ಮುಳಗಿವೆ. ಕೆಲ ಪಂಪ್ ಸೆಟ್​ಗಳು ಕೊಚ್ಚಿಕೊಂಡು ಹೋಗಿವೆ.

4 / 5
ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

ಮತ್ತಷ್ಟು ನೀರು ಏರಿಕೆಯಾದರೆ ರೈತರ ಜಮೀನಿಗೆ ಭೀಮಾ ನದಿ ಪ್ರವಾಹ ನುಗ್ಗಲಿದೆ. ಕೆಲ ಗ್ರಾಮಗಳಿಗೂ ನೀರು ನುಗ್ಗಿ ಪ್ರವಾಹ ಉಂಟಾಗುವ ಸಾದ್ಯತೆ ಇದೆ. ಜನರು ಸುರಕ್ಷತಾ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾಡಳಿತ ಸೂಚನೆ ನೀಡಿದೆ.

5 / 5
Web contact
Web contact

TV9 Kannada

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ