Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhoganandishwara Temple: ಜಿ 20 ಶೃಂಗಸಭೆ ಆತಿಥ್ಯಕ್ಕೆ ಭೋಗನಂದೀಶ್ವರ ದೇಗುಲಕ್ಕೆ ಬೆಳಕಿನ ಮೆರಗು, ಸುಂದರ ಫೋಟೊ​ಗಳಿವೆ

ಭಾರತ ವಿಶ್ವಗುರು ಆಗ್ತಿದೆ..ಮುಂದಿನ ವರ್ಷ ನಡೆಯಲಿರೋ ಜಿ20 ಶೃಂಗಸಭೆಯ ಕ್ಯಾಪ್ಟನ್‌ ಆಗ್ತಿದೆ. ಈ ಸಂಭ್ರದ ಕ್ಷಣಕ್ಕೆ ನಾಡಿನ ಸ್ಮಾರಕಗಳೆಲ್ಲಾ ಸಾಕ್ಷಿಯಾಗಿವೆ. ವಿದ್ಯುತ್‌ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ.

TV9 Web
| Updated By: ಆಯೇಷಾ ಬಾನು

Updated on: Dec 08, 2022 | 8:00 AM

2023 ರಲ್ಲಿ ನಡೆಯೋ ಜಿ20 ಶೃಂಗಸಭೆ ಆತಿಥ್ಯ ಭಾರತದ ಪಾಲಿಗೆ ಸಿಕ್ಕಿದೆ. ಅದ್ರಲ್ಲೂ ಬೆಂಗಳೂರಿನಲ್ಲೇ ನಡೆಯಲಿದೆ. ಇದೇ ಕಾರಣಕ್ಕೆ ನಾಡಿನ ಇತಿಹಾಸ ಪ್ರಸಿದ್ಧ, ಯುನೆಸ್ಕೋ ಪಟ್ಟಿಯಲ್ಲಿರೋ ದೇಗುಲಗಳಿಗೆ ವಿಶೇಷ ದೀಪಾಲಂಕಾರ ಮಾಡಲಾಗಿದೆ.

bhoga nandeeshwara temple decorated with lights over G20 in india

1 / 6
ವಿಶ್ವಪ್ರಸಿದ್ಧ ನಂದಿಗಿರಿಧಾಮದ ತಪ್ಪಲಿನಲ್ಲಿರುವ ಐತಿಹಾಸ ಪ್ರಸಿದ್ದ ಪುರಾಣ ಪ್ರಸಿದ್ದ  ಶ್ರೀ ಭೋಗನಂದೀಶ್ವರ ದೇವಸ್ಥಾನಕ್ಕೆ ಕಲರ್ ಪುಲ್ ವಿದ್ಯುತ್  ದೀಪಾಲಂಕಾರ ಮಾಡಲಾಗಿದೆ. ಇದರಿಂದ ದೇವಸ್ಥಾನದ ದೀಪಾಲಂಕಾರ  ನೋಡುಗರ ಕಣ್ಮನ ಸೆಳೆಯುತ್ತಿದೆ.

bhoga nandeeshwara temple decorated with lights over G20 in india

2 / 6
ದೇವಸ್ಥಾನದ ಅರುಣಾಚಲೇಶ್ವರ, ಭೋಗನಂದೀಶ್ವರ ಗೋಪುರಗಳು ಸೇರಿದಂತೆ ಒಳಾಂಗಣ ಪ್ರಾಂಗಣಕ್ಕೆ ಕಲರ್ ಪುಲ್ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.

ದೇವಸ್ಥಾನದ ಅರುಣಾಚಲೇಶ್ವರ, ಭೋಗನಂದೀಶ್ವರ ಗೋಪುರಗಳು ಸೇರಿದಂತೆ ಒಳಾಂಗಣ ಪ್ರಾಂಗಣಕ್ಕೆ ಕಲರ್ ಪುಲ್ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ.

3 / 6
ಭೋಗನಂದೀಶ್ವರ  ದೇವಸ್ಥಾನದ  ಭಿತ್ತಿಗಳು, ಪಡಸಾಲೆ, ಮಂಟಪ, ಆವರಣದಲ್ಲಿನ ಎಲ್ಲಾ ದೇವಸ್ಥಾನಗಳು  ಸೇರಿದಂತೆ ಹೊರಾಂಗಣದ  ಸ್ಮಾರಕಗಳು ಕೂಡಾ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ.

ಭೋಗನಂದೀಶ್ವರ ದೇವಸ್ಥಾನದ ಭಿತ್ತಿಗಳು, ಪಡಸಾಲೆ, ಮಂಟಪ, ಆವರಣದಲ್ಲಿನ ಎಲ್ಲಾ ದೇವಸ್ಥಾನಗಳು ಸೇರಿದಂತೆ ಹೊರಾಂಗಣದ ಸ್ಮಾರಕಗಳು ಕೂಡಾ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ.

4 / 6
ಕಲರ್​ಫುಲ್ ಲೈಟಿಂಗ್ ‌ನಲ್ಲಿ ದೇವಸ್ಥಾನದ ಶಿಲ್ಪಕಲಾ ಸೌಂದರ್ಯ ಡ್ರೋಣ್​​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡಲು ಎರಡು ಕಣ್ಣುಗಳು ಸಾಲ್ತಿಲ್ಲ, ಈಗ ಅಳವಡಿಸಿರುವ ಲೈಟಿಂಗ್ ನ್ನು ವರ್ಷಪೂರ್ತಿ ಮುಂದುವರೆಸುವಂತೆ ಸ್ಥಳಿಯರು ಒತ್ತಾಯ ಮಾಡಿದ್ದಾರೆ.

ಕಲರ್​ಫುಲ್ ಲೈಟಿಂಗ್ ‌ನಲ್ಲಿ ದೇವಸ್ಥಾನದ ಶಿಲ್ಪಕಲಾ ಸೌಂದರ್ಯ ಡ್ರೋಣ್​​ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡಲು ಎರಡು ಕಣ್ಣುಗಳು ಸಾಲ್ತಿಲ್ಲ, ಈಗ ಅಳವಡಿಸಿರುವ ಲೈಟಿಂಗ್ ನ್ನು ವರ್ಷಪೂರ್ತಿ ಮುಂದುವರೆಸುವಂತೆ ಸ್ಥಳಿಯರು ಒತ್ತಾಯ ಮಾಡಿದ್ದಾರೆ.

5 / 6
ಶೃಂಗಸಭೆಯ ಸದಸ್ಯ ರಾಷ್ಟ್ರಗಳ ಗಣ್ಯರು ಒಂದು ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ್ರೂ ದೇಶದ ಭವ್ಯ ಪರಂಪರೆ, ಶ್ರೀಮಂತ ಇತಿಹಾಸಕ್ಕೆ ಯಾವುದೆ ಅಡಚಣೆಯಾಗದಂತೆ ದೇವಸ್ಥಾನವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಲಾಗಿದೆ

ಶೃಂಗಸಭೆಯ ಸದಸ್ಯ ರಾಷ್ಟ್ರಗಳ ಗಣ್ಯರು ಒಂದು ವೇಳೆ ದೇವಸ್ಥಾನಕ್ಕೆ ಭೇಟಿ ನೀಡಿದ್ರೂ ದೇಶದ ಭವ್ಯ ಪರಂಪರೆ, ಶ್ರೀಮಂತ ಇತಿಹಾಸಕ್ಕೆ ಯಾವುದೆ ಅಡಚಣೆಯಾಗದಂತೆ ದೇವಸ್ಥಾನವನ್ನು ಮತ್ತಷ್ಟು ಕಂಗೊಳಿಸುವಂತೆ ಮಾಡಲಾಗಿದೆ

6 / 6
Follow us
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ