AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ರ್‍ಯಾಲಿ ; ಕೊರೆಯುವ ಚಳಿಯಲ್ಲೂ ಯುವಕರ ದಂಡು

ಬೀದರ್​: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ಱಲಿ-ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ 5ರಿಂದ ನಡೆಯುತ್ತಿರುವ ನೇಮಕಾತಿ ಱಲಿಯಲ್ಲಿ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರ ಭಾಗವಹಿಸುತ್ತಿದ್ದಾರೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Dec 12, 2022 | 7:20 AM

Share
ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

1 / 6
ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ರ್‍ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ರಾತ್ರಿಯಿಡೀ ಚಳಿ ನಡುವೆ ಸರತಿ ಸಾಲಿನಲ್ಲಿ ಯುವಕರ ದಂಡು ನಿಂತಿತ್ತು.

ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ರ್‍ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ರಾತ್ರಿಯಿಡೀ ಚಳಿ ನಡುವೆ ಸರತಿ ಸಾಲಿನಲ್ಲಿ ಯುವಕರ ದಂಡು ನಿಂತಿತ್ತು.

2 / 6
ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಯ ಯುವಕರಿಗೆ ಅಗ್ನಿಪಥ್​ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಯ ಯುವಕರಿಗೆ ಅಗ್ನಿಪಥ್​ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

3 / 6
ದಾಖಲೆ ಚಳಿಯ ನಡುವೆಯೂ ಸರತಿ ಸಾಲಿನಲ್ಲಿ ನಿಂತುಕೊಂಡು ಯುವಕರು,  ಸೇನೆಗೆ ಸೇರಬೇಕೆಂಬ ಉತ್ಸಾಹದಲ್ಲಿ ರಾತ್ರಿಯಿಡಿ ಕೊರೆಯುವ ಚಳಿಯ ಮಧ್ಯೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.

ದಾಖಲೆ ಚಳಿಯ ನಡುವೆಯೂ ಸರತಿ ಸಾಲಿನಲ್ಲಿ ನಿಂತುಕೊಂಡು ಯುವಕರು, ಸೇನೆಗೆ ಸೇರಬೇಕೆಂಬ ಉತ್ಸಾಹದಲ್ಲಿ ರಾತ್ರಿಯಿಡಿ ಕೊರೆಯುವ ಚಳಿಯ ಮಧ್ಯೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.

4 / 6
ಇನ್ನು ಪ್ರತಿ ದಿನ ಸಾವಿರಾರು ಯುವಕರು ಅಗ್ನಿಪಥ್​ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದರು. ಮುನ್ನೂರರ ಆಸುಪಾಸಿನಲ್ಲಿನ ಯುವಕರು ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

ಇನ್ನು ಪ್ರತಿ ದಿನ ಸಾವಿರಾರು ಯುವಕರು ಅಗ್ನಿಪಥ್​ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದರು. ಮುನ್ನೂರರ ಆಸುಪಾಸಿನಲ್ಲಿನ ಯುವಕರು ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

5 / 6
ರಾತ್ರಿಯಿಡೀ ಚಳಿಯಲ್ಲಿ ಸೇನೆಗೆ ಸೇರಬೇಕೆಂಬ ಹಾತೊರೆತ ಆ ಯುವಕರಲ್ಲಿ ಕಾಣುತ್ತಿತ್ತು, ಎದ್ದು ಬಿದ್ದು ಗುರಿಯ ಕಡೆಗೆ ಓಡುತ್ತಿದ್ದರು.

ರಾತ್ರಿಯಿಡೀ ಚಳಿಯಲ್ಲಿ ಸೇನೆಗೆ ಸೇರಬೇಕೆಂಬ ಹಾತೊರೆತ ಆ ಯುವಕರಲ್ಲಿ ಕಾಣುತ್ತಿತ್ತು, ಎದ್ದು ಬಿದ್ದು ಗುರಿಯ ಕಡೆಗೆ ಓಡುತ್ತಿದ್ದರು.

6 / 6

Published On - 7:15 am, Mon, 12 December 22

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ