AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ರ್‍ಯಾಲಿ ; ಕೊರೆಯುವ ಚಳಿಯಲ್ಲೂ ಯುವಕರ ದಂಡು

ಬೀದರ್​: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ಱಲಿ-ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ 5ರಿಂದ ನಡೆಯುತ್ತಿರುವ ನೇಮಕಾತಿ ಱಲಿಯಲ್ಲಿ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರ ಭಾಗವಹಿಸುತ್ತಿದ್ದಾರೆ.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 12, 2022 | 7:20 AM

ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

1 / 6
ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ರ್‍ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ರಾತ್ರಿಯಿಡೀ ಚಳಿ ನಡುವೆ ಸರತಿ ಸಾಲಿನಲ್ಲಿ ಯುವಕರ ದಂಡು ನಿಂತಿತ್ತು.

ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ರ್‍ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ರಾತ್ರಿಯಿಡೀ ಚಳಿ ನಡುವೆ ಸರತಿ ಸಾಲಿನಲ್ಲಿ ಯುವಕರ ದಂಡು ನಿಂತಿತ್ತು.

2 / 6
ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಯ ಯುವಕರಿಗೆ ಅಗ್ನಿಪಥ್​ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಯ ಯುವಕರಿಗೆ ಅಗ್ನಿಪಥ್​ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

3 / 6
ದಾಖಲೆ ಚಳಿಯ ನಡುವೆಯೂ ಸರತಿ ಸಾಲಿನಲ್ಲಿ ನಿಂತುಕೊಂಡು ಯುವಕರು,  ಸೇನೆಗೆ ಸೇರಬೇಕೆಂಬ ಉತ್ಸಾಹದಲ್ಲಿ ರಾತ್ರಿಯಿಡಿ ಕೊರೆಯುವ ಚಳಿಯ ಮಧ್ಯೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.

ದಾಖಲೆ ಚಳಿಯ ನಡುವೆಯೂ ಸರತಿ ಸಾಲಿನಲ್ಲಿ ನಿಂತುಕೊಂಡು ಯುವಕರು, ಸೇನೆಗೆ ಸೇರಬೇಕೆಂಬ ಉತ್ಸಾಹದಲ್ಲಿ ರಾತ್ರಿಯಿಡಿ ಕೊರೆಯುವ ಚಳಿಯ ಮಧ್ಯೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.

4 / 6
ಇನ್ನು ಪ್ರತಿ ದಿನ ಸಾವಿರಾರು ಯುವಕರು ಅಗ್ನಿಪಥ್​ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದರು. ಮುನ್ನೂರರ ಆಸುಪಾಸಿನಲ್ಲಿನ ಯುವಕರು ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

ಇನ್ನು ಪ್ರತಿ ದಿನ ಸಾವಿರಾರು ಯುವಕರು ಅಗ್ನಿಪಥ್​ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದರು. ಮುನ್ನೂರರ ಆಸುಪಾಸಿನಲ್ಲಿನ ಯುವಕರು ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

5 / 6
ರಾತ್ರಿಯಿಡೀ ಚಳಿಯಲ್ಲಿ ಸೇನೆಗೆ ಸೇರಬೇಕೆಂಬ ಹಾತೊರೆತ ಆ ಯುವಕರಲ್ಲಿ ಕಾಣುತ್ತಿತ್ತು, ಎದ್ದು ಬಿದ್ದು ಗುರಿಯ ಕಡೆಗೆ ಓಡುತ್ತಿದ್ದರು.

ರಾತ್ರಿಯಿಡೀ ಚಳಿಯಲ್ಲಿ ಸೇನೆಗೆ ಸೇರಬೇಕೆಂಬ ಹಾತೊರೆತ ಆ ಯುವಕರಲ್ಲಿ ಕಾಣುತ್ತಿತ್ತು, ಎದ್ದು ಬಿದ್ದು ಗುರಿಯ ಕಡೆಗೆ ಓಡುತ್ತಿದ್ದರು.

6 / 6

Published On - 7:15 am, Mon, 12 December 22

Follow us
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಕೇರಳದ ಸಮುದ್ರದಲ್ಲಿ ಹೊತ್ತಿ ಉರಿದ ಬೃಹತ್ ಹಡಗು; 4 ಜನ ನಾಪತ್ತೆ
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ