Bidar: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ರ್‍ಯಾಲಿ ; ಕೊರೆಯುವ ಚಳಿಯಲ್ಲೂ ಯುವಕರ ದಂಡು

Edited By: ಕಿರಣ್ ಹನುಮಂತ್​ ಮಾದಾರ್

Updated on: Dec 12, 2022 | 7:20 AM

ಬೀದರ್​: 7ನೇ ದಿನಕ್ಕೆ ಕಾಲಿಟ್ಟ ಅಗ್ನಿಪಥ್​ ನೇಮಕಾತಿ ಱಲಿ-ಜಿಲ್ಲಾ ಕ್ರೀಡಾಂಗಣದಲ್ಲಿ ಡಿಸೆಂಬರ್ 5ರಿಂದ ನಡೆಯುತ್ತಿರುವ ನೇಮಕಾತಿ ಱಲಿಯಲ್ಲಿ ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರ ಭಾಗವಹಿಸುತ್ತಿದ್ದಾರೆ.

1 / 6
ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

ಬೀದರ್​ ಜಿಲ್ಲಾ ಕ್ರೀಡಾಂಗಣದಲ್ಲಿ ಡಿ.5ರಿಂದ ನಡೆಯುತ್ತಿರುವ ಅಗ್ನಿಪಥ್​ ನೇಮಕಾತಿ ರ್‍ಯಾಲಿ 7ನೇ ದಿನಕ್ಕೆ ಕಾಲಿಟ್ಟಿದೆ.

2 / 6

ಪ್ರತಿ ದಿನ ಸಾವಿರಕ್ಕೂ ಹೆಚ್ಚು ಯುವಕರು ನೇಮಕಾತಿ ರ್‍ಯಾಲಿಯಲ್ಲಿ ಭಾಗಿಯಾಗುತ್ತಿದ್ದು, ರಾತ್ರಿಯಿಡೀ ಚಳಿ ನಡುವೆ ಸರತಿ ಸಾಲಿನಲ್ಲಿ ಯುವಕರ ದಂಡು ನಿಂತಿತ್ತು.

3 / 6

ರಾಜ್ಯದ ಬೆಳಗಾವಿ, ರಾಯಚೂರು, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ ಜಿಲ್ಲೆಯ ಯುವಕರಿಗೆ ಅಗ್ನಿಪಥ್​ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಲಾಗಿತ್ತು.

4 / 6

ದಾಖಲೆ ಚಳಿಯ ನಡುವೆಯೂ ಸರತಿ ಸಾಲಿನಲ್ಲಿ ನಿಂತುಕೊಂಡು ಯುವಕರು, ಸೇನೆಗೆ ಸೇರಬೇಕೆಂಬ ಉತ್ಸಾಹದಲ್ಲಿ ರಾತ್ರಿಯಿಡಿ ಕೊರೆಯುವ ಚಳಿಯ ಮಧ್ಯೆ ಸರತಿ ಸಾಲಿನಲ್ಲಿ ನಿಂತುಕೊಂಡಿದ್ದರು.

5 / 6

ಇನ್ನು ಪ್ರತಿ ದಿನ ಸಾವಿರಾರು ಯುವಕರು ಅಗ್ನಿಪಥ್​ ನೇಮಕಾತಿಯಲ್ಲಿ ಭಾಗವಹಿಸುತ್ತಿದ್ದರು. ಮುನ್ನೂರರ ಆಸುಪಾಸಿನಲ್ಲಿನ ಯುವಕರು ಅಂತಿಮ ಹಂತದ ಪರೀಕ್ಷೆಗೆ ಆಯ್ಕೆಯಾಗಿದ್ದಾರೆ.

6 / 6

ರಾತ್ರಿಯಿಡೀ ಚಳಿಯಲ್ಲಿ ಸೇನೆಗೆ ಸೇರಬೇಕೆಂಬ ಹಾತೊರೆತ ಆ ಯುವಕರಲ್ಲಿ ಕಾಣುತ್ತಿತ್ತು, ಎದ್ದು ಬಿದ್ದು ಗುರಿಯ ಕಡೆಗೆ ಓಡುತ್ತಿದ್ದರು.

Published On - 7:15 am, Mon, 12 December 22

Loading...
Unable to load recommendations.
Follow Us