AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bidar Fort: ಬೀದರ್ ಕೋಟೆ ಮೇಲೆ ಗಿಡ-ಗಂಟಿಗಳ ಆಕ್ರಮಣ; ಕೋಟೆ ಶಿಥಿಲಗೊಳ್ಳುವ ಆತಂಕದಲ್ಲಿ ಜನ

ಬೀದರ್ ಕೋಟೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ. ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡಿದ್ದಾರೆ.

ಸುರೇಶ ನಾಯಕ
| Edited By: |

Updated on: Aug 20, 2023 | 3:11 PM

Share
ಬೀದರ್ ಕೋಟೆಯನ್ನ ಪುರಾತತ್ವ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಐತಿಹಾಸಿಕ ಬೀದರ್‌ ಕೋಟೆಯ ಒಂದು ಕಡೆಯ ಬೃಹದಾಕಾರದ ಗೋಡೆಯ ಮೇಲೆ ಗಿಡ- ಗಂಟಿಗಳು ಬೆಳೆದು ನಿಂತಿದ್ದು, ಇಡೀ ಗೋಡೆಯೇ ಶಿಥಿಲಗೊಳ್ಳುವ ಆತಂಕ ಎದುರಾಗಿದೆ.

ಬೀದರ್ ಕೋಟೆಯನ್ನ ಪುರಾತತ್ವ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಐತಿಹಾಸಿಕ ಬೀದರ್‌ ಕೋಟೆಯ ಒಂದು ಕಡೆಯ ಬೃಹದಾಕಾರದ ಗೋಡೆಯ ಮೇಲೆ ಗಿಡ- ಗಂಟಿಗಳು ಬೆಳೆದು ನಿಂತಿದ್ದು, ಇಡೀ ಗೋಡೆಯೇ ಶಿಥಿಲಗೊಳ್ಳುವ ಆತಂಕ ಎದುರಾಗಿದೆ.

1 / 9
ಎತ್ತರದ ಗೋಡೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ.

ಎತ್ತರದ ಗೋಡೆಯ ಮೇಲ್ಭಾಗದಲ್ಲಿ ಗಿಡಗಳು ಸಮೃದ್ಧವಾಗಿ ಬೆಳೆದು ನಿಂತು, ಬೇರು ಬಿಟ್ಟಿವೆ. ಇದರಿಂದ ಗೋಡೆ ಬಿರುಕು ಬಿಡುವ ಸಾಧ್ಯತೆ ಹೆಚ್ಚಿದೆ.

2 / 9
ಜಿಲ್ಲಾಧಿಕಾರಿ ನಿವಾಸದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಡೆಗೆ ಸಾಗುವ ಮಾರ್ಗದ ಕೋಟೆಯ ಬೃಹತ್‌ ಗೋಡೆಯ ಮೇಲೆ ಗಿಡಗಳು ಹುಲುಸಾಗಿ ಪೊದೆಯಂತೆ ಬೆಳೆದಿದ್ದರಿಂದ ಇಡೀ ಗೋಡೆ ಹಸುರಿನಿಂದ ಕಂಗೊಳಿಸುವಂತಾಗಿದೆ.

ಜಿಲ್ಲಾಧಿಕಾರಿ ನಿವಾಸದಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಡೆಗೆ ಸಾಗುವ ಮಾರ್ಗದ ಕೋಟೆಯ ಬೃಹತ್‌ ಗೋಡೆಯ ಮೇಲೆ ಗಿಡಗಳು ಹುಲುಸಾಗಿ ಪೊದೆಯಂತೆ ಬೆಳೆದಿದ್ದರಿಂದ ಇಡೀ ಗೋಡೆ ಹಸುರಿನಿಂದ ಕಂಗೊಳಿಸುವಂತಾಗಿದೆ.

3 / 9
ಗಿಡ- ಗಂಟಿಗಳಿಂದ ಐತಿಹಾಸಿಕ ಸ್ಮಾರಕವಾದ ಕೋಟೆ ಸೌಂದರ್ಯಕ್ಕೆ ಧಕ್ಕೆ ಎದುರಾಗುವ ಅಪಾಯವೂ ಇದೆ.

ಗಿಡ- ಗಂಟಿಗಳಿಂದ ಐತಿಹಾಸಿಕ ಸ್ಮಾರಕವಾದ ಕೋಟೆ ಸೌಂದರ್ಯಕ್ಕೆ ಧಕ್ಕೆ ಎದುರಾಗುವ ಅಪಾಯವೂ ಇದೆ.

4 / 9
ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

ಗೋಡೆ ಬಿರುಕು ಬಿಟ್ಟರೆ ಮತ್ತೆ ಅದರ ದುರಸ್ತಿ ಕಾರ್ಯ ಅಸಾಧ್ಯವಾಗಲಿದೆ. ಅಧಿಕಾರಿಗಳು ಎಚ್ಚೆತ್ತುಕೊಳ್ಳುವ ಅಗತ್ಯವಿದ್ದು ಕೂಡಲೆ ಗಿಡಗಳನ್ನ ಕಟ್ ಮಾಡಿ ಎಂದು ಇಲ್ಲಿನ ಜನರು ಮನವಿ ಮಾಡುತ್ತಿದ್ದಾರೆ.

5 / 9
ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ  ಜಿಲ್ಲೆ. ಬೀದರ್, ಕೋಟೆ ಮತ್ತು ಗುರುದ್ವಾರಕ್ಕೆ ಹೆಸರುವಾಸಿಯಾಗಿದೆ.

ಬೀದರ್ ಕರ್ನಾಟಕದ ಉತ್ತರದ ತುದಿಯಲ್ಲಿರುವ ಕರ್ನಾಟಕದ ಕಿರೀಟ ಎಂದು ಕರೆಯಲ್ಪಡುವ ಜಿಲ್ಲೆ. ಬೀದರ್, ಕೋಟೆ ಮತ್ತು ಗುರುದ್ವಾರಕ್ಕೆ ಹೆಸರುವಾಸಿಯಾಗಿದೆ.

6 / 9
ಬೀದರ್ ಕೋಟೆಯಲ್ಲಿ ಇಸ್ಲಾಮಿಕ್ ಮತ್ತು ಪರ್ಷಿಯನ್ ವಾಸ್ತುಶಿಲ್ಪ, ಮಸೀದಿಗಳು ಮತ್ತು ಮಹಲ್‌ಗಳು, ಮೂವತ್ತಕ್ಕೂ ಹೆಚ್ಚು ಇಸ್ಲಾಮಿಕ್ ಸ್ಮಾರಕಗಳನ್ನು ನೋಡಬಹುದು.

ಬೀದರ್ ಕೋಟೆಯಲ್ಲಿ ಇಸ್ಲಾಮಿಕ್ ಮತ್ತು ಪರ್ಷಿಯನ್ ವಾಸ್ತುಶಿಲ್ಪ, ಮಸೀದಿಗಳು ಮತ್ತು ಮಹಲ್‌ಗಳು, ಮೂವತ್ತಕ್ಕೂ ಹೆಚ್ಚು ಇಸ್ಲಾಮಿಕ್ ಸ್ಮಾರಕಗಳನ್ನು ನೋಡಬಹುದು.

7 / 9
ಬೀದರ್​ಗೆ ರೈಲು, ರಸ್ತೆ ಹಾಗು ವಿಮಾನ ಮಾರ್ಗದ ಮೂಲಕ ಸುಲಭವಾಗಿ ಭೇಟಿ ಕೊಡಬಹುದು. ಬೆಂಗಳೂರಿನಿಂದ ಬೀದರ್​ 690 ಕಿ.ಮೀ ದೂರದಲ್ಲಿದೆ.

ಬೀದರ್​ಗೆ ರೈಲು, ರಸ್ತೆ ಹಾಗು ವಿಮಾನ ಮಾರ್ಗದ ಮೂಲಕ ಸುಲಭವಾಗಿ ಭೇಟಿ ಕೊಡಬಹುದು. ಬೆಂಗಳೂರಿನಿಂದ ಬೀದರ್​ 690 ಕಿ.ಮೀ ದೂರದಲ್ಲಿದೆ.

8 / 9
ಬೀದರ್​ಗೆ ಅತಿ ಸಮೀಪದ ವಿಮಾನ ನಿಲ್ದಾನವೆಂದರೆ ಹೈದ್ರಾಬಾದ್‍ನ ರಾಜೀವ್‍ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

ಬೀದರ್​ಗೆ ಅತಿ ಸಮೀಪದ ವಿಮಾನ ನಿಲ್ದಾನವೆಂದರೆ ಹೈದ್ರಾಬಾದ್‍ನ ರಾಜೀವ್‍ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ.

9 / 9
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ